ಬೆಂಗಳೂರು: ಕಾನೂನಿನಲ್ಲಿ ಸ್ಥಳೀಯ ರಸ್ತೆ ಮತ್ತು ಮುಖ್ಯ ರಸ್ತೆ ಎಂಬ ವ್ಯತ್ಯಾಸವಿಲ್ಲ. ಪ್ರತಿಯೊಬ್ಬ ಜವಾಬ್ದಾರಿ ಯುತ ಪ್ರಜೆಯು ಸಂಚಾರಿ ನಿಯಮಗಳನ್ನು ಪಾಲಿಸಬೇಕು ಎಂದು ಬೆಂಗಳೂರು ನಗರ ಪೊಲೀಸ್ ಕಮಿಷನರ್ ಕಮಲ್ ಪಂತ್ ಎಚ್ಚರಿಸಿದ್ದಾರೆ. ಟ್ವಿಟರ್ನಲ್ಲಿ ಶನಿವಾರ #AskCPBLR ಕಾರ್ಯಕ್ರಮ ನಡೆಸಿಕೊಟ್ಟ ಕಮಲ್ ಪಂತ್, ಬೆಳಗ್ಗೆ 11ರಿಂದ ಮಧ್ಯಾಹ್ನ 12 ವರೆಗೆ 1 ಗಂಟೆ ಕಾಲ ಟ್ವಿಟರ್ನಲ್ಲಿ ಲೈವ್ ಪ್ರಶ್ನೋತ್ತರ ನಡೆಸಿಕೊಟ್ಟರು. ನಾಗರಿಕರಿಂದ ದೂರುಗಳು, ಪ್ರಶ್ನೆ ಗಳನ್ನು ಸ್ವೀಕರಿಸಿ, ತಕ್ಷಣ ಪ್ರತಿಕ್ರಿಯೆ ನೀಡಿದರು. ಸಲಹೆಗಳನ್ನು ಸ್ವೀಕರಿಸಿದರು. ಜತಿನ್ ಎಂಬ […]