Friday, 20th September 2024

ಆಯುಷ್ಮಾನ್‌ ಯೋಜನೆ ಲಾಭ: ಶ್ರವಣಶಕ್ತಿ ಪಡೆದ ಸುನಿತಾ

ಭೋಪಾಲ್: ಆಯುಷ್ಮಾನ್‌ ಯೋಜನೆಯ ಲಾಭ ಪಡೆದು ಸುನಿತಾ ಅನ್ನು ವವರು, ಕಳೆದುಕೊಂಡಿರುವ ಶ್ರವಣಶಕ್ತಿಯನ್ನ ಮತ್ತೆ ಮರಳಿ ಪಡೆದಿದ್ದಾರೆ. ಮಧ್ಯಪ್ರದೇಶದ ಖರಗೋನ್‌ ಜಿಲ್ಲೆಯ ಬಳಿ ಇರುವ, ಝಿರನಯಾ ಜನಪದ ಪಂಚಾಯತ್‌ ಅಡಿಯಲ್ಲಿ ಇರುವ ಪುಟ್ಟ ಕ್ಷೇತ್ರ ಟೊಪಲಿ ನಂದಿಯಾ. ಅಲ್ಲಿ ವಾಸಿಸುವ ಸುನೀತಾ ಕೇಳುವ ಶಕ್ತಿಯನ್ನ ಕಳೆದುಕೊಂಡಿದ್ದರು. ಆದರೆ 1.5 ಲಕ್ಷ ವೆಚ್ವದ ಕಿವಿಯ ಶಸ್ತ್ರಚಿಕಿತ್ಸೆ ಯನ್ನ ಉಚಿತವಾಗಿ ಮಾಡಿಸಿಕೊಂಡು, ಸ್ಪಷ್ಟವಾಗಿ ಕಿವಿ ಕೇಳಿಸುವ ಸಾಮರ್ಥ್ಯ ಹೊಂದಿ ದ್ದಾರೆ. ಆಶಾ ಕಾರ್ಯಕರ್ತೆ ಪಿಂಕಿ ಮೂರ, ಸುಮಾರು ಎರಡು ವರ್ಷಗಳ […]

ಮುಂದೆ ಓದಿ

ಆಯುಷ್ಮಾನ್ ಭಾರತ್ ಆರೋಗ್ಯ ಕ್ಷೇಮ ಕೇಂದ್ರ ಉದ್ಘಾಟನೆ

ಪಾವಗಡ : ಲೂಕಿನ ವೈ.ಎನ್.ಹೊಸಕೋಟೆ ಗ್ರಾಮದಲ್ಲಿ ಆಯುಷ್ಮಾನ್ ಭಾರತ್ ಆರೋಗ್ಯ ಕ್ಷೇಮ ಕೇಂದ್ರ ಹಿರಿಯ ಆರೋಗ್ಯ ನಿರೀಕ್ಷಣಾಧಿಕಾರಿ ಶ್ರೀನಿವಾಸ್ ಮೂರ್ತಿ ಉದ್ಘಾಟನೆ ಮಾಡಿದರು. ಇತ್ತೀಚೆಗೆ ಬದಲಾದ ಆಹಾರ...

ಮುಂದೆ ಓದಿ