Sunday, 8th September 2024

ಆಜಂ ಖಾನ್‍ಗೆ ಮಧ್ಯಂತರ ಜಾಮೀನು ನಿರಾಕರಣೆ

ನವದೆಹಲಿ: ಉತ್ತರ ಪ್ರದೇಶದ ವಿಧಾನಸಭಾ ಚುನಾವಣೆಯ ಪ್ರಚಾರದಲ್ಲಿ ಭಾಗವಹಿಸಲು ಸಮಾಜವಾದಿ ಪಕ್ಷದ ನಾಯಕ ಆಜಂ ಖಾನ್‍ಗೆ ಮಧ್ಯಂತರ ಜಾಮೀನು ನೀಡಲು ಸುಪ್ರೀಂ ಕೋರ್ಟ್ ನಿರಾಕರಿಸಿದೆ. ನ್ಯಾಯಮೂರ್ತಿಗಳಾದ ಎಲ್.ನಾಗೇಶ್ವರ ರಾವ್ ಮತ್ತು ಬಿ.ಆರ್. ಗವಾಯಿ ಅವರನ್ನೊಳಗೊಂಡ ಪೀಠವು, ಅಜಂಖಾನ್ ಅರ್ಜಿಯ ವಿಚಾರಣೆ ನಡೆಸಿ ಅಭಿಪ್ರಾಯ ತಿಳಿಸಿದೆ. ಅಜಂಖಾನ್ ಕೆಳ ಹಂತದ ನ್ಯಾಯಾಲಯವನ್ನು ಸಂಪರ್ಕಿಸಲು ಸ್ವತಂತ್ರರಿದ್ದಾರೆ. ಖಾನ್ ಪರವಾಗಿ ವಾದ ಮಂಡಿಸಿದ ಹಿರಿಯ ವಕೀಲ ಕಪಿಲ್ ಸಿಬಲ್ ಅವರು, ಅಜಂಖಾನ್ ವಿರುದ್ಧ 87 ಎಫ್‍ಐಆರ್ ಗಳು ದಾಖಲಿಸ ಲಾಗಿವೆ. ಈ […]

ಮುಂದೆ ಓದಿ

ಅಜಂ ಖಾನ್ ಆರೋಗ್ಯದಲ್ಲಿ ಏರುಪೇರು

ಲಖನೌ: ಸಿತಾಪುರ ಜೈಲಿನಲ್ಲಿರುವ ಸಮಾಜವಾದಿ ಪಕ್ಷದ ಹಿರಿಯ ಮುಖಂಡ ಅಜಂ ಖಾನ್ ಆರೋಗ್ಯ ಕ್ಷೀಣಿಸಿದೆ. ಸೋಮವಾರ ಬೆಳಗ್ಗೆ ಆರೋಗ್ಯದಲ್ಲಿ ಏರುಪೇರಾದ ನಂತರ ಲಖನೌನ ಆಸ್ಪತ್ರೆಯೊಂದಕ್ಕೆ ಕಳುಹಿಸಲಾಯಿತು ಎಂದು...

ಮುಂದೆ ಓದಿ

ಹಿರಿಯ ನಾಯಕ ಅಜಂ ಖಾನ್ ಆರೋಗ್ಯ ಸ್ಥಿತಿ ಗಂಭೀರ

ಲಖನೌ: ಕೋವಿಡ್ ಸೋಂಕಿಗೆ ತುತ್ತಾಗಿ ಆಸ್ಪತ್ರೆ ಚಿಕಿತ್ಸೆ ಪಡೆಯುತ್ತಿರುವ ಸಮಾಜವಾದಿ ಪಕ್ಷದ ಹಿರಿಯ ನಾಯಕ ಅಜಂ ಖಾನ್ ಆರೋಗ್ಯ ಸ್ಥಿತಿ ಗಂಭೀರವಾಗಿದ್ದು, ಅವರಿಗೆ ಆಮ್ಲಜನಕ ವ್ಯವಸ್ಥೆ ಅಳವಡಿಸಲಾಗಿದೆ ಎಂದು ತಿಳಿದುಬಂದಿದೆ....

ಮುಂದೆ ಓದಿ

error: Content is protected !!