Friday, 20th September 2024

ಫೆ.12ರಂದು ಬಾದಾಮಿಗೆ ಡಿಸಿಎಂ ಕಾರಜೋಳ, ಸಚಿವ ಶ್ರೀರಾಮುಲು ಭೇಟಿ

ಸಿದ್ದರಾಮಯ್ಯ ಸಾರಥ್ಯದಲ್ಲಿ ಅಭಿವೃದ್ಧಿ ಕಾಮಗಾರಿಗಳಿಗೆ ಚಾಲನೆ ಬಾದಾಮಿ: ವಿಧಾನಸಭೆ ಕ್ಷೇತ್ರದಲ್ಲಿ ನೂರಾರು ಕೋಟಿ ರೂ. ವೆಚ್ಚದ ವಿವಿಧ ಅಭಿವೃದ್ಧಿ ಕಾಮಗಾರಿಗಳಿಗೆ ಶುಕ್ರವಾರ ಚಾಲನೆ ದೊರೆಯಲಿದೆ. ಕ್ಷೇತ್ರದ ಶಾಸಕರೂ ಆಗಿರುವ ವಿಧಾನಸಭೆ ವಿರೋಧ ಪಕ್ಷದ ನಾಯಕರಾದ ಸಿದ್ದರಾಮಯ್ಯ, ಬಾಗಲಕೋಟ ಜಿಲ್ಲಾ ಉಸ್ತುವಾರಿ ಸಚಿವರೂ ಆಗಿರುವ ಉಪ ಮುಖ್ಯಮಂತ್ರಿ ಗೋವಿಂದ ಕಾರಜೋಳ, ಸಮಾಜ ಕಲ್ಯಾಣ ಸಚಿವರಾದ ಶ್ರೀರಾಮುಲು, ಪ್ರವಾಸೋದ್ಯಮ ಸಚಿವರಾದ ಯೋಗೇಶ್ವರ್ ಅವರು ಅಭಿವೃದ್ಧಿ ಕಾಮಗಾರಿಗಳಿಗೆ ಶಿಲಾನ್ಯಾಸ ನೆರವೇರಿಸಲಿದ್ದಾರೆ. ಕೆಲವಡಿ ಗ್ರಾಮದಲ್ಲಿ ಚರಂಡಿ ಹಾಗೂ ಕಾಂಕ್ರೀಟ್ ರಸ್ತೆ, ಮುಷ್ಟಿಗೇರಿ ಗ್ರಾಮ […]

ಮುಂದೆ ಓದಿ