Monday, 28th October 2024

ಹೊರಗೆ ಹೋಗದೆ ಇದ್ದಿದ್ದರೆ ಅತ್ಯಾಚಾರ ತಪ್ಪಿಸಬಹುದಿತ್ತು: ಮಹಿಳಾ ಆಯೋಗದ ಸದಸ್ಯೆ

ಬದಾಯುಂ: ಉತ್ತರಪ್ರದೇಶದ ಬದಾಯುಂನಲ್ಲಿ 50 ವರ್ಷದ ಮಹಿಳೆಯ ಸಾಮೂಹಿಕ ಅತ್ಯಾಚಾರ ಮತ್ತು ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ರಾಷ್ಟ್ರೀಯ ಮಹಿಳಾ ಆಯೋಗದ ಸದಸ್ಯರೊಬ್ಬರ ಬೇಜವಾಬ್ದಾರಿ ಹೇಳಿಕೆ ವೈರಲ್‌ ಆಗಿದ್ದು, ಭಾರೀ ಆಕ್ರೋಶಕ್ಕೆ ಎಡೆಮಾಡಿದೆ. ಸಂಜೆ ಹೊತ್ತಲ್ಲಿ ಆ ಮಹಿಳೆ ಮನೆಯಿಂದ ಹೊರಗೆ ಹೋಗದೇ ಇದ್ದಿದ್ದರೆ ಈ ಘಟನೆಯನ್ನು ತಪ್ಪಿಸಬಹುದಿತ್ತು. ಸಂಜೆ ಹೊತ್ತಲ್ಲಿ ಯಾವುದೇ ಕಾರಣಕ್ಕೂ ಮನೆ ಬಿಟ್ಟು ಹೊರಗೆ ಹೋಗಬೇಡಿ,” ಎಂದು ರಾಷ್ಟ್ರೀಯ ಮಹಿಳಾ ಆಯೋ ಗದ ಸದಸ್ಯೆ ಚಂದ್ರಮುಖಿ ದೇವಿ ಹೇಳಿಕೆ ನೀಡಿದ್ದಾರೆ. ಕಳೆದ ಭಾನುವಾರ ದೇವಸ್ಥಾನಕ್ಕೆ ತೆರಳಿದ್ದ […]

ಮುಂದೆ ಓದಿ