SC verdict on Kejriwal bail: ಕೇಜ್ರಿವಾಲ್ಗೆ ಜಾಮೀನು ಮಂಜೂರಾಗುತ್ತಿದ್ದಂತೆ ಪ್ರತಿಕ್ರಿಯಿಸಿರುವ ದಿಲ್ಲಿಯ ಮಾಜಿ ಡಿಸಿಎಂ ಮನೀಷ್ ಸಿಸೋಡಿಯಾ, ಕೋರ್ಟ್ ತೀರ್ಪಿನಿಂದ ಬಿಜೆಪಿಯ ಸುಳ್ಳು ಬಯಲಾಗಿದೆ. ಅರವಿಂದ ಕೇಜ್ರಿವಾಲ್ ಅವರಷ್ಟು ಸತ್ಯವಂತ, ಪ್ರಾಮಾಣಿಕ, ದೇಶಭಕ್ತ ಇನ್ನೊಬ್ಬರಿಲ್ಲ. ಅವರು ಜನರ ಜೀವನ ಮಟ್ಟ ಸುಧಾರಿಸಲು ಹಗಲಿರುಳು ದುಡಿಯುತ್ತಿದ್ದಾರೆ. ಅವರನ್ನೇ ಜೈಲಿಗೆ ನೂಕಲಾಯಿತು. ಪ್ರಜಾಪ್ರಭುತ್ವದಲ್ಲಿ ಇದಕ್ಕಿಂತ ದೊಡ್ಡ ಪಾಪ ಕೃತ್ಯ ಇನ್ನೊಂದಿಲ್ಲ ಎಂದಿದ್ದಾರೆ.
Physical Harassment: ಬಾಲಕಿಯ ತಂದೆ ಸಂಜಯ್ ಆರೋಪಿಗಳಿಗೆ ಜಾಮೀನು ಪಡೆಯಲು ಅನುಕೂಲ ಮಾಡಿಕೊಡಲು ಉತ್ತರ ಪ್ರದೇಶದ ಖಾಸಗಿ ಶಾಲೆಯೊಂದನ್ನು ಸಂಪರ್ಕಿಸಿ, ಬಾಲಕಿ ವಯಸ್ಕಳೇ ಹೊರತು ಅಪ್ರಾಪ್ತಳಲ್ಲ ಎಂದು...
Arvind Kejriwal: ಕೇಜ್ರಿವಾಲ್ ಜಾಮೀನು ಕೋರಿ ಸಲ್ಲಿಸಿದ್ದ ಅರ್ಜಿ ವಿಚಾರಣೆ ನಡೆಸಿದ ನ್ಯಾ.ಸೂರ್ಯಕಾಂತ್ ಮತ್ತು ಉಜ್ಜಲ್ ಭುವನ್ ಇದ್ದ ನ್ಯಾಯಪೀಠ, ವಾದ ಪ್ರತಿವಾದಗಳನ್ನು ಅಲಿಸಿದ ಬಳಿಕ ಆದೇಶವನ್ನು...