Thursday, 19th September 2024

ಅರ್ನಬ್’ಗೆ ಸುಪ್ರೀಂನಿಂದ ’ಬೇಲ್‌’

ನವದೆಹಲಿ: ಬಾಂಬೆ ಹೈಕೋರ್ಟ್ ನಲ್ಲಿ ಜಾಮೀನು ಅರ್ಜಿ ನಿರಾಕರಿಸಿದ್ದರಿಂದ ಆತ್ಮಹತ್ಯೆಗೆ ಪ್ರಚೋದನೆ ಪ್ರಕರಣದಲ್ಲಿ ರಿಪಬ್ಲಿಕ್ ಟಿವಿ ಎಡಿಟರ್ ಅರ್ನಬ್ ಗೋಸ್ವಾಮಿ ಸುಪ್ರೀಂ ಕೋರ್ಟ್ ಗೆ ಜಾಮೀನಿಗಾಗಿ ಮೇಲ್ಮನವಿ ಸಲ್ಲಿಸಿದ್ದರು. ಈ ಅರ್ಜಿಯ ವಿಚಾರಣೆ ನಡೆಸಿದ ನ್ಯಾಯಪೀಠವು ಜಾಮೀನು ನೀಡಿದೆ. 2018ರಲ್ಲಿ ಇಂಟೀರಿಯರ್ ಡಿಸೈನರ್ ಅನ್ವಯ್ ನಾಯಕ್ ಆತ್ಮಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಒಂದು ವಾರ ಕಾಲ ಕಸ್ಟಡಿ ಯಲ್ಲಿದ್ದ ರಿಪಬ್ಲಿಕ್ ಟಿವಿ ಪ್ರಧಾನ ಸಂಪಾದಕ ಅರ್ನಬ್ ಗೋಸ್ವಾಮಿ ಅವರಿಗೆ ಸುಪ್ರೀಂ ಕೋರ್ಟ್ ರಿಲೀಫ್ ನೀಡಿದೆ. ಅರ್ನಬ್ ಸಲ್ಲಿಸಿರುವ ಮಧ್ಯಂತರ […]

ಮುಂದೆ ಓದಿ