Friday, 20th September 2024

ಮಾಜಿ ಸಿಎಂ ಲಾಲುಗೆ ಸಿಕ್ತು ಜಾಮೀನು, ಆದರೆ…

ಜಾರ್ಖಂಡ್ : ಮೇವು ಹಗರಣಕ್ಕೆ ಸಂಬಂಧಿಸಿದಂತೆ ಚಾಯ್ಬಾಸಾ ಖಜಾನೆ ಪ್ರಕರಣದಲ್ಲಿ ಬಿಹಾರದ ಮಾಜಿ ಸಿಎಂ ಲಾಲು ಪ್ರಸಾದ್ ಯಾದವ್ ಗೆ ಜಾರ್ಖಂಡ್ ಹೈಕೋರ್ಟ್ ಜಾಮೀನು ನೀಡಿದೆ. ದುಮ್ಕಾ ಖಜಾನೆ ಪ್ರಕರಣ ಇನ್ನೂ ಬಾಕಿ ಇರುವುದರಿಂದ ಅವರು ಜೈಲಿನಲ್ಲಿಯೇ ಇರುತ್ತಾರೆ. ಮೇವು ಹಗರದಲ್ಲಿ ಜೈಲು ಸೇರಿರುವಂತ ಬಿಹಾರದ ಮಾಜಿ ಸಿಎಂ ಲಾಲುಗೆ ಬಿಗ್ ರಿಲೀಫ್ ಸಿಕ್ಕಿದೆ. ಪ್ರಕರಣದಲ್ಲಿ ಜಾರ್ಖಂಡ್ ಹೈಕೋರ್ಟ್ ಜಾಮೀನು ನೀಡಿದೆ.

ಮುಂದೆ ಓದಿ