Saturday, 7th September 2024

ಬಾಲಾಕೋಟ್ ವಾಯು ದಾಳಿ ವಾರ್ಷಿಕೋತ್ಸವ: ಸಶಸ್ತ್ರ ಸೇನೆಗೆ ನಮಿಸಿದ ರಕ್ಷಣಾ ಸಚಿವ

ನವದೆಹಲಿ: ಬಾಲಾಕೋಟ್ ವಾಯು ದಾಳಿ ವಾರ್ಷಿಕೋತ್ಸವ ಅಂಗವಾಗಿ, ನಮ್ಮ ಭಾರತೀಯ ವಾಯು ಪಡೆಯ ಅಸಾಧಾರಣ ಧೈರ್ಯ, ಶ್ರದ್ಧೆ ಮತ್ತು ಸಾಹಸಕ್ಕೆ ನಮಿಸುತ್ತೇನೆ. ತಾಯಿನಾಡನ್ನು ಸುರಕ್ಷೆತೆ ಮತ್ತು ಸುರಕ್ಷಿತವಾಗಿಡುವ ನಮ್ಮ ಸಶಸ್ತ್ರ ಪಡೆಗಳ ಬಗ್ಗೆ ನಮಗೆ ಹೆಮ್ಮೆ ಇದೆ ಎಂದು ರಕ್ಷಣಾ ಸಚಿವ ರಾಜನಾಥ್ ಸಿಂಗ್ ಟ್ವೀಟ್ ಮಾಡಿದ್ದಾರೆ. ಭಾರತೀಯ ವಾಯುಪಡೆಯ ಫೈಟರ್ ಜೆಟ್‍ಗಳು ನಿಯಂತ್ರಣ ರೇಖೆ ದಾಟಿ ಪಾಕಿಸ್ತಾನದ ಬಾಲಕೋಟ್‍ನ ಭಯೋ ತ್ಪಾದಕ ತಾಣಗಳನ್ನು ನಾಶಪಡಿಸಿದ್ದು, ಭಯೋತ್ಪಾದನೆ ವಿರುದ್ಧ ನಮ್ಮ ಇಚ್ಛಾಶಕ್ತಿಯನ್ನು ತೋರಿಸುತ್ತದೆ ಎಂದು ರಾಜನಾಥ್ ಸಿಂಗ್ […]

ಮುಂದೆ ಓದಿ

ಬಾಲಾಕೋಟ್‌ ಘಟನೆ: ಉಗ್ರರ ಮಾರಣಹೋಮ ಒಪ್ಪಿಕೊಂಡ ಪಾಕ್‌

ನವದೆಹಲಿ: ಭಾರತೀಯ ಸೇನೆ ಪಾಕಿಸ್ತಾನದ ಮೇಲೆ ನಡೆಸಿದ್ದ ಬಾಲಾಕೋಟ್ ಏರ್ ಸ್ಟ್ರೈಕ್ ನಲ್ಲಿ 300 ಉಗ್ರರು ಮೃತಪಟ್ಟಿರುವು ದಾಗಿ ಪಾಕಿಸ್ತಾನ ಕೊನೆಗೂ ಒಪ್ಪಿಕೊಂಡಿದೆ. ಪಾಕಿಸ್ತಾನದ ಮಾಜಿ ರಾಯಭಾರಿ...

ಮುಂದೆ ಓದಿ

error: Content is protected !!