Thursday, 19th September 2024

KPSC Group B Recruitment

KPSC Group B Recruitment: ಸೆ.14, 15ಕ್ಕೆ ಕೆಪಿಎಸ್‌ಸಿ ಗ್ರೂಪ್-ಬಿ ಹುದ್ದೆಗಳ ನೇಮಕಾತಿ ಪರೀಕ್ಷೆ; ಪ್ರವೇಶ ಪತ್ರ ಪ್ರಕಟ ಯಾವಾಗ?

ಬೆಂಗಳೂರು: ಬಿಬಿಎಂಪಿ, ಜಲ ಸಂಪನ್ಮೂಲ ಇಲಾಖೆ, ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ ಸೇರಿ ವಿವಿಧ ಇಲಾಖೆಗಳಲ್ಲಿನ ಗ್ರೂಪ್‌-ಬಿ ಹುದ್ದೆಗಳ ನೇಮಕಾತಿ ಪರೀಕ್ಷೆಯನ್ನು ಸೆ.14 ಮತ್ತು 15ರಂದು ಕೆಪಿಎಸ್‌ಸಿ (KPSC Group B Recruitment) ನಿಗದಿಪಡಿಸಿದೆ. ಅಭ್ಯರ್ಥಿಗಳಿಗೆ ಸೆ.5ರಿಂದ ಪ್ರವೇಶ ಪತ್ರ ಬಿಡುಗಡೆ ಮಾಡಲಾಗಿತ್ತು. ಆದರೆ, ತಾಂತ್ರಿಕ ಕಾರಣಗಳಿಂದ ಸದ್ಯ ತಾತ್ಕಾಲಿಕವಾಗಿ ಪ್ರವೇಶ ಪತ್ರ ಡೌನ್ ಲೋಡ್ ಮಾಡಿಕೊಳ್ಳುವುದನ್ನು ಸ್ಥಗಿತಗೊಳಿಸಲಾಗಿದೆ. ಈ ಬಗ್ಗೆ ಕರ್ನಾಟಕ ಲೋಕಸೇವಾ ಆಯೋಗ ಪ್ರಕಟಣೆ ಹೊರಡಿಸಿದೆ. 2024ರ ಮಾರ್ಚ್‌ 13ರಂದು ಅಧಿಸೂಚಿಸಿರುವ ವಿವಿಧ ಗ್ರೂಪ್ […]

ಮುಂದೆ ಓದಿ

Yettinahole Project

Yettinahole Project: ಎತ್ತಿನಹೊಳೆ ಯೋಜನೆಯ ಮೂಲ ಉದ್ದೇಶ ಈಡೇರಲಿ: ವಿಜಯೇಂದ್ರ

Yettinahole Project: ಎತ್ತಿನಹೊಳೆ ಯೋಜನೆ ವಿಚಾರದಲ್ಲಿ ಕ್ರೆಡಿಟ್ ತೆಗೆದುಕೊಳ್ಳುವುದು ದೊಡ್ಡ ವಿಚಾರವಲ್ಲ, ಒಟ್ಟಿನಲ್ಲಿ ಬರಪೀಡಿತ ಜಿಲ್ಲೆಗಳ ಜನರಿಗೆ ಅನುಕೂಲ ಆಗಬೇಕು ಎಂದು ಬಿ.ವೈ.ವಿಜಯೇಂದ್ರ...

ಮುಂದೆ ಓದಿ

Naxal Arrested

Naxal Arrested: ಹರಿಯಾಣದ ನಕ್ಸಲ್ ಬೆಂಗಳೂರಲ್ಲಿ ಸೆರೆ; ಗೆಳತಿಯ ಭೇಟಿಗೆ ಬಂದು ಸಿಕ್ಕಿಬಿದ್ದ!

ಬೆಂಗಳೂರು: ಹರಿಯಾಣ ಮೂಲದ ನಕ್ಸಲ್ ನಾಯಕ ಬೆಂಗಳೂರಿನಲ್ಲಿ ಸಿಕ್ಕಿಬಿದ್ದಿದ್ದಾನೆ. ಗೆಳತಿಯನ್ನು ಭೇಟಿಯಾಗಲು ಬಂದಿದ್ದ ನಕ್ಸಲ್, ಸಿಸಿಬಿಯ ಎಟಿಸಿ ಬಲೆಗೆ (Naxal Arrested) ಬಿದ್ದಿದ್ದಾನೆ. ಅನಿರುದ್ಧ ರಾಜನ್ ಬಂಧಿತ...

ಮುಂದೆ ಓದಿ

Yettinahole Project

Yettinahole Project: ಬಯಲುಸೀಮೆಯ 7 ಜಿಲ್ಲೆಗಳ ಚಿತ್ರಣ ಬದಲಿಸಲಿದೆ ಎತ್ತಿನಹೊಳೆ ಯೋಜನೆ; ಇದರ ವೈಶಿಷ್ಟ್ಯಗಳು ಏನೇನು?

ಎತ್ತಿನಹೊಳೆ ಯೋಜನೆಯನ್ನು 2027ರ ಮಾರ್ಚ್‌ 31ಕ್ಕೆ ಅಂತ್ಯಕ್ಕೆ ಆದ್ಯತೆ ಮೇರೆಗೆ (Yettinahole Project) ಪೂರ್ಣಗೊಳಿಸಲು ರಾಜ್ಯ ಸರ್ಕಾರ ಉದ್ದೇಶಿಸಿದೆ. ರಾಜ್ಯದ ಬರಪೀಡಿತ 7 ಜಿಲ್ಲೆಗಳಿಗೆ ಕುಡಿಯುವ ನೀರನ್ನು...

ಮುಂದೆ ಓದಿ