Wednesday, 23rd October 2024

ಬೆಂಗಳೂರಿಗೆ ಸಾಮ್ರಾಟರೇ ಬೇಡ

ನಗರದ ಶಾಸಕರ ಪಕ್ಷಾತೀತ ಒತ್ತಾಯ ಮುಖ್ಯಮಂತ್ರಿ ಬಳಿ ಉಸ್ತುವಾರಿ ಉಳಿಸಿಕೊಳ್ಳಲು ನಿರ್ಧಾರ ವಿಶೇಷ ವರದಿ: ಶಿವಕುಮಾರ್ ಬೆಳ್ಳಿತಟ್ಟೆ ಬೆಂಗಳೂರು ರಾಜಧಾನಿ ಬೆಂಗಳೂರಿಗೆ ಸಾಮ್ರಾಟರೇ ಬೇಡ. ಇದು ಬೆಂಗಳೂರಿನ ಎಲ್ಲಾ ಶಾಸಕರ ಪಕ್ಷಾತೀತವಾದ ಒಕ್ಕೂರಲ ಅಭಿಪ್ರಾಯ. ಹಾಗಂತ ಇವರೆಲ್ಲಾ ಬಹಿರಂಗವಾಗಿ ಪತ್ರಿಕಾಗೋಷ್ಠಿಯಲ್ಲಿ ನಡೆಸಿ ಹೇಳಿಕೆ ನೀಡಿಲ್ಲ. ಬದಲಾಗಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರನ್ನು ನೇರವಾಗಿ ಭೇಟಿ ಬೆಂಗಳೂರು ಉಸ್ತುವಾರಿ ಹಂಚಿಕೆ ಕುರಿತು ಅಭಿಪ್ರಾಯ ಹೇಳಿದ್ದಾರೆ. ಅಷ್ಟೇ ಅಲ್ಲ. ಯಾವುದೇ ಕಾರಣಕ್ಕೂ ಉಸ್ತುವಾರಿಯನ್ನು ಯಾವುದೇ ಸಚಿವರಿಗೆ ನೀಡಬಾರದು. ತಮ್ಮ ಬಳಿಯೇ […]

ಮುಂದೆ ಓದಿ

ಸಿಎಂಗೆ ಉಸ್ತುವರಿ, ಮತ್ತೆ ದೆಹಲಿ ಭೇಟಿ ಸಾಧ್ಯತೆ

ಶಾಸಕರ ಅಭಿಪ್ರಾಯ ಸಂಗ್ರಹ, ಆರ್. ಅಶೋಕ್‌ಗೆ ವಿರೋಧ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಬಳಿಯೇ ಬೆಂಗಳೂರು ವಿಶೇಷ ವರದಿ: ಶಿವಕುಮಾರ್ ಬೆಳ್ಳಿತಟ್ಟೆ ಬೆಂಗಳೂರು ರಾಜ್ಯದಲ್ಲಿ ಜಿಲ್ಲಾ ಉಸ್ತುವಾರಿ ಸಚಿವರ ನೇಮಕ...

ಮುಂದೆ ಓದಿ