ಬೆಂಗಳೂರು: ಬೆಂಗಳೂರಿನ ಹೆಗ್ಗನಹಳ್ಳಿಯಲ್ಲಿ ಅತಿ ವೇಗವಾಗಿ ಬಂದ ಮಿನಿ ಗೂಡ್ಸ್ ವಾಹನ ಬೈಕ್ ನಿಲ್ಲಿಸಿಕೊಂಡು ನಿಂತಿದ್ದ ಯುವಕರಿಗೆ ಡಿಕ್ಕಿ ಹೊಡೆದ ಪರಿಣಾಮ ಇಬ್ಬರು ಸಾವನ್ನಪ್ಪಿದ್ದಾರೆ. ಟಾಟಾ ಏಸ್ ವಾಹನ ರಸ್ತೆ ಬದಿ ನಿಂತಿದ್ದ ಯುವಕರಿಗೆ ಡಿಕ್ಕಿ ಹೊಡೆದ ಪರಿಣಾಮ ಓರ್ವ ಸ್ಥಳದಲ್ಲೇ ಸಾವನ್ನಪ್ಪಿದ್ದು, ಇನ್ನಿಬ್ಬರು ಯುವಕರನ್ನು ಸ್ಥಳೀಯರು ಆಸ್ಪತ್ರೆಗೆ ದಾಖಲಿಸಿದ್ದರು. ಆದರೆ ಚಿಕಿತ್ಸೆ ಫಲಕಾರಿಯಾಗದೆ ಆಸ್ಪತ್ರೆಯಲ್ಲಿ ಯುವಕ ಸಾವನ್ನಪ್ಪಿದ್ದು, ಮತ್ತೋರ್ವ ಸ್ಥಿತಿ ಗಂಭೀರವಾಗಿದೆ. ಪೀಣ್ಯ ಸಂಚಾರ ಪೊಲೀಸ್ ಠಾಣೆಯಲ್ಲಿ ಪ್ರಕರಣ ಸಂಬಂಧ ಕೇಸ್ ದಾಖಲಾಗಿದೆ. ಅಬ್ರಹಾಂ, ಮಹಮ್ಮದ್ ಫಾರೂಖ್ […]
ಬೆಂಗಳೂರು: ದೊಡ್ಡಮ್ಮನ ಜೊತೆಗೆ ಬೈಕ್ ಮೇಲೆ ತೆರಳುತ್ತಿರುವ ಸಂದರ್ಭ ಬಿಎಂಟಿಸಿ ಬಸ್ ಹರಿದು ಮೂರು ವರ್ಷದ ಅಯಾನ್ ಎನ್ನುವ ಮಗು ಮೃತಪಟ್ಟಿದೆ. ಗಾರೆಪಾಳ್ಯ ಜಂಕ್ಷನ್ ಬಳಿ ಘಟನೆ...
ಬೆಂಗಳೂರು: ಶಾಲಾ ಬಸ್ ಡಿಕ್ಕಿ ಹೊಡೆದು 16 ವರ್ಷದ ಬಾಲಕಿ ಮೃತಪಟ್ಟಿದ್ದಾಳೆ. ಸ್ಥಳಕ್ಕೆ ಪೊಲೀಸರು ಭೇಟಿ ನೀಡಿದ್ದು, ಪರಿಶೀಲನೆ ನಡೆಸುತ್ತಿದ್ದಾರೆ. ಗುರುವಾರ ದೇವೇಗೌಡ ಪೆಟ್ರೋಲ್ ಬಂಕ್ ಸಮೀಪ ಈ...
ಬೆಂಗಳೂರು: ನಗರದ ಕತ್ರಿಗುಪ್ಪೆ ಜಂಕ್ಷನ್ನಲ್ಲಿ ನಡೆದುಕೊಂಡು ಹೋಗುತ್ತಿದ್ದ ಪಾದಚಾರಿಗಳಿಗೆ ವೇಗವಾಗಿ ಬಂದ ಕಾರು ಡಿಕ್ಕಿ ಹೊಡೆದು ಓರ್ವ ವ್ಯಕ್ತಿ ಮೃತಪಟ್ಟಿದ್ದಾನೆ. ಸಹಾಯಕ ನಿರ್ದೇಶಕ ಮುಕೇಶ್ ಎಂಬ ಚಾಲಕನ...
ಬೆಂಗಳೂರು: ಪುಸ್ತಕ ಪ್ರಕಾಶಕ ಹಾಗೂ ಶುಭೋದಯ ಪ್ರಿಂಟರ್ಸ್ ಮಾಲೀಕ ಎಂ. ಗಿರೀಶ್ (50) ಮಂಗಳವಾರ ನಿಧನರಾಗಿದ್ದಾರೆ. ಸೋಮವಾರ ಸಂಭವಿಸಿದ್ದ ರಸ್ತೆ ಅಪಘಾತದಲ್ಲಿ ಅವರು ತೀವ್ರ ಗಾಯಗೊಂಡಿದ್ದರು. ಸಂಜೆವಾಣಿ,...
ಬೆಂಗಳೂರು: ಬೆಂಗಳೂರಿನಲ್ಲಿ ಸೋಮವಾರ ರಾತ್ರಿ ಲೋಕೋ ಪೈಲಟ್ ಸಮಯಪ್ರಜ್ಞೆಯಿಂದ ಸಂಭವಿಸ ಬಹುದಾದ ಭಾರಿ ಅನಾಹುತವೊಂದು ತಪ್ಪಿದೆ. ಬೆಂಗಳೂರು ಹೊರವಲಯದ ಆನೇಕಲ್ ತಾಲ್ಲೂಕಿನ ಆವಲಹಳ್ಳಿ ಬಳಿ ಪ್ಯಾಸೆಂಜರ್ ರೈಲೊಂದು...
ಬೆಂಗಳೂರು : ಎಲೆಕ್ಟ್ರಾನಿಕ್ ಸಿಟಿ ಅಪಘಾತ ಮಾಸುವ ಮುನ್ನ ಬೆಂಗಳೂರಿನಲ್ಲಿ ಗುರುವಾರ ಬೆಳಗ್ಗೆ ಭೀಕರ ಅಪಘಾತ ಸಂಭವಿಸಿದ್ದು, ಮೂವರು ಸ್ಥಳದಲ್ಲೇ ಮೃತಪಟ್ಟಿದ್ದಾರೆ. 5 ಗಂಟೆ ಸುಮಾರಿಗೆ ಹೊಸೂರು...