Friday, 18th October 2024

ಬಂದ್: ಇಂದಿರಾ ಕ್ಯಾಂಟೀನ್ ಗಳಲ್ಲಿ ಜನರಿಲ್ಲದೆ ಬಿಕೋ..!

ಬೆಂಗಳೂರು : ತಮಿಳುನಾಡಿಗೆ ಕಾವೇರಿ ನೀರು ಹರೀಶ್ಸುವುದನ್ನು ವಿರೋಧಿಸಿ ವಿವಿಧ ಸಂಘಟನೆಗಳು ಪ್ರತಿಭಟನೆ ನಡೆಸುತ್ತಿದೆ. ಬಂದ್ ಇಂದಿರಾ ಕ್ಯಾಂಟೀನ್ಗು ಬಿಸಿ ತಟ್ಟಿದೆ. ಇದೀಗ ಇಂದಿರಾ ಕ್ಯಾಂಟೀನ್ ಗಳಲ್ಲಿ ಜನರಿಲ್ಲದೆ ಬಿಕೋ ಎನ್ನುತ್ತೇವೆ. ಇದು ಸರ್ಕಾರದ ಯೋಜನೆ ಆಗಿದೆ ಏಕೆಂದರೆ ಎಂತಹ ಖಾಸಗಿ ಹೋಟೆಲ್ಗಳು ಬಂದಾದರೂ ಸರ್ಕಾರದ ಯೋಜನೆ ಆಗಿರುವಂತಹ ಇಂದಿರಾ ಕ್ಯಾಂಟೀನ್ ಗೆ ಜನರು ಬರಬೇಕಾಗಿತ್ತು. ಆದರೆ ಜನರು ಇಂದಿರಾ ಕ್ಯಾಂಟೀನ್ ಕೂಡ ಬಂದ್ ಆಗಿರಬಹುದೆಂದು ಭಾವಿಸಿ ಬಂದಿಲ್ಲದೆ ಇರಬಹುದು. ಮಧ್ಯಮವರ್ಗ ಮತ್ತು ಬಡವರು ಕೂಡ ಇಂದಿರಾ […]

ಮುಂದೆ ಓದಿ

ನಾನು ಯಾವುದೇ ಬಂದ್​​ಗೆ ಬೆಂಬಲ ಕೊಡಲ್ಲ: ಟಿ.ಎ ನಾರಾಯಣಗೌಡ

ಬೆಂಗಳೂರು: ಬೆಂಗಳೂರು ಬಂದ್ ಹಾಗೂ ಸೆ.29ರಂದು ಕರೆ ನೀಡಿರುವಂತ ಕರ್ನಾಟಕ ಬಂದ್ ಸೇರಿದಂತೆ ನಾನು ಯಾವುದೇ ಬಂದ್​​ಗೆ ಬೆಂಬಲ ಕೊಡಲ್ಲ ಎಂದು ಕರ್ನಾಟಕ ರಕ್ಷಣಾ ವೇದಿಕೆ ಅಧ್ಯಕ್ಷ...

ಮುಂದೆ ಓದಿ

ಸೆ.29ರ ಬಂದ್‌ಗೆ ಮಾತ್ರ ನಮ್ಮ ಬೆಂಬಲ: ತನ್ವೀರ್ ಪಾಷಾ

ಬೆಂಗಳೂರು: ಕಾವೇರಿ ನೀರನ್ನು ನಿಲ್ಲಿಸುವಂತೆ ಒತ್ತಾಯಿಸಿ ಸೆ.29ರಂದು ನಡೆಯುವ ಬಂದ್‌ಗೆ ಮಾತ್ರ ನಮ್ಮ ಬೆಂಬಲ ಎಂದು ಓಲಾ- ಉಬರ್ ಅಸೋಸಿಯೇಶನ್ ಅಧ್ಯಕ್ಷ ತನ್ವೀರ್ ಪಾಷಾ ತಿಳಿಸಿದ್ದಾರೆ. ಬೆಂಗಳೂರು...

ಮುಂದೆ ಓದಿ

ಬೆಂಗಳೂರು ಬಂದ್: ನಾಳೆ ಬಸ್ ಸಂಚಾರ ಇಲ್ಲ

ಬೆಂಗಳೂರು: ಕಾವೇರಿ ಕಿಚ್ಚು ತೀವ್ರ ಸ್ವರೂಪ ಪಡೆಯುತ್ತಿದ್ದು, ಮಂಗಳವಾರ ಬೆಂಗಳೂರು ಬಂದ್ ಗೆ ವ್ಯಾಪಕ ಬೆಂಬಲ ಕೂಡ ವಿವಿಧ ಸಂಘಟನೆಗಳಿಂದ ವ್ಯಕ್ತವಾಗಿದೆ. ಕೆ ಎಸ್ ಆರ್ ಟಿಸಿ...

ಮುಂದೆ ಓದಿ

ಸೆ.26ರಂದು ಬೆಂಗಳೂರು ಬಂದ್

ಬೆಂಗಳೂರು: ತಮಿಳುನಾಡಿಗೆ ಕಾವೇರಿ ನದಿ ನೀರು ಹರಿಸುತ್ತಿರುವುದನ್ನು ಖಂಡಿಸಿ ಬೆಂಗಳೂರು ನಗರದಲ್ಲಿ ಪ್ರತಿಭಟನೆ ವ್ಯಾಪಕ ವಾಗಿ ವ್ಯಕ್ತವಾಗಿದೆ. ಈ ಹಿನ್ನಲೆಯಲ್ಲಿ ಸೆ.26ರಂದು ಬೆಂಗಳೂರು ಬಂದ್ ಗೆ ನಿರ್ಧಾರವನ್ನು...

ಮುಂದೆ ಓದಿ