Friday, 20th September 2024

Janamejaya Umarji Column: ವಿಮೋಚನೆಯನ್ನು ಏಕೀಕರಣವೆನ್ನುವ ಹುನ್ನಾರ

ಅವಲೋಕನ ಜನಮೇಜಯ ಉಮರ್ಜಿ ಭಾರತದಲ್ಲಿ ಎಲ್ಲವೂ ರಾಜಕೀಯವೇ’ ಎಂಬ ಲಘುಧಾಟಿಯ ಅಭಿಪ್ರಾಯವಿದೆ. ‘ಮತಗಳಿಗಾಗಿ ರಾಜಕಾರಣಿಗಳು ಏನು ಬೇಕಾದರೂ ಮಾಡುತ್ತಾರೆ, ರಾಜಕಾರಣ ಹೊಲಸು’ ಎಂದು ಜನರು ಗೊಣಗಿಕೊಳ್ಳುವುದಿದೆ. ಆದರೆ ಎಲ್ಲ ವಿಷಯಗಳು ಕೇವಲ ರಾಜಕಾರ ಣವಲ್ಲ ಎಂಬುದು ಕಹಿಸತ್ಯ. ಇಬ್ಬರಲ್ಲಿ ಒಬ್ಬರು ಅಧಿಕಾರಕ್ಕೆ ಬರುತ್ತಾರೆ ಎಂದು ಸುಮ್ಮನೆ ಕೂರುವ ಪರಿಸ್ಥಿತಿ ಇಲ್ಲ. ಶ್ರೀಲಂಕಾ ಮತ್ತು ಬಾಂಗ್ಲಾದೇಶಗಳ ಪರಿಸ್ಥಿತಿ ನೋಡಿದರೆ ಒಬ್ಬ ‘ಮೂರನೆಯ ಆಟಗಾರ’ನೂ ಇದ್ದಾನೆ ಎಂದು ಯಾರಿಗಾದರೂ ಅನ್ನಿಸುತ್ತದೆ; ಅದು ತಿಳಿಯುವುದರೊಳಗಾಗಿ ಕಾಲ ಮಿಂಚಿರುತ್ತದೆ. ರಾಜಕಾರಣ ಎಂಬುದು ಕೇವಲ […]

ಮುಂದೆ ಓದಿ

bangladesh unrest

Bangladesh Unrest: ʻಆಜಾನ್‌ಗೂ 5 ನಿಮಿಷ ಮುನ್ನ ಪೂಜೆ, ಧ್ವನಿವರ್ಧಕ ನಿಲ್ಲಿಸಿʼ- ಬಾಂಗ್ಲಾದಲ್ಲಿ ದುರ್ಗಾಪೂಜೆಗೆ ಸರ್ಕಾರದ ಖಡಕ್‌ ನಿಯಮ

Bangladesh Unrest: ಬಾಂಗ್ಲಾದೇಶದ ಮಾಧ್ಯಮ ವರದಿಗಳ ಪ್ರಕಾರ, ಗೃಹ ವ್ಯವಹಾರಗಳ ಸಲಹೆಗಾರ ಲೆಫ್ಟಿನೆಂಟ್ ಜನರಲ್ (ನಿವೃತ್ತ) ಎಂಡಿ ಜಹಾಂಗೀರ್ ಆಲಂ ಚೌಧರಿ ಅವರು ಮಂಗಳವಾರ ಬಾಂಗ್ಲಾದೇಶದ ಪೂಜಾ...

ಮುಂದೆ ಓದಿ

ಬಾಂಗ್ಲಾದೇಶದ ಉಸ್ತುವಾರಿ ಸರ್ಕಾರದ ಮುಖ್ಯಸ್ಥರಾಗಿ ಮುಹಮ್ಮದ್ ಯೂನುಸ್ ಪ್ರಮಾಣ ವಚನ ಸ್ವೀಕಾರ

ಢಾಕಾ : ಬಾಂಗ್ಲಾದೇಶದ ಪ್ರಧಾನಿ ಶೇಖ್ ಹಸೀನಾ ಅವರು ಹಿಂಸಾತ್ಮಕ ಪ್ರತಿಭಟನೆಯ ನಂತರ ರಾಜೀನಾಮೆ ನೀಡಿ ದೇಶದಿಂದ ಪಲಾಯನ ಮಾಡಿದ 3 ದಿನಗಳ ಬಳಿಕ ನೊಬೆಲ್ ಶಾಂತಿ...

ಮುಂದೆ ಓದಿ

ಢಾಕಾಗೆ ವಿಸ್ತಾರಾ, ಇಂಡಿಗೊ ನಿಗದಿತ ವಿಮಾನಗಳ ಹಾರಾಟ ಆರಂಭ

ನವದೆಹಲಿ: ಏಆರ್ ಇಂಡಿಯಾ ಬುಧವಾರ ದೆಹಲಿಯಿಂದ ಢಾಕಾಗೆ ತನ್ನ ನಿಗದಿತ ವಿಮಾನಗಳನ್ನು ನಡೆಸಲಿದೆ.  ನಡೆಯುತ್ತಿರುವ ಪ್ರತಿಭಟನೆಗಳ ಮಧ್ಯೆ ವಿಸ್ತಾರಾ ಮತ್ತು ಇಂಡಿಗೊ ಬುಧವಾರ ಢಾಕಾಗೆ ತಮ್ಮ ನಿಗದಿತ ವಿಮಾನಗಳನ್ನು...

ಮುಂದೆ ಓದಿ