Saturday, 27th July 2024

ಇಂತಹ ಕೆಳಮಟ್ಟದ ಯಾವುದೇ ತಂಡ ಅಥವಾ ಆಟಗಾರನನ್ನು ನೋಡಿಲ್ಲ: ಮ್ಯಾಥ್ಯೂಸ್​ ಅಸಮಾಧಾನ

ನವದೆಹಲಿ: ವಿಶ್ವಕಪ್ ಪಂದ್ಯದಲ್ಲಿ ‘ಟೈಮ್​ ಔಟ್​’ ನೀತಿಯಿಂದ ಎಸೆತ ಎದುರಿಸದೇ ಔಟಾದ ಶ್ರೀಲಂಕಾದ ಬ್ಯಾಟರ್ ಏಂಜೆಲೊ ಮ್ಯಾಥ್ಯೂಸ್​ ಬಾಂಗ್ಲಾದೇಶ​ ತಂಡ ಹಾಗೂ ನಾಯಕ ಶಕೀಬ್​ ಅಲ್​ ಹಸನ್​ ವಿರುದ್ಧ ತೀವ್ರ ಅಸಮಾಧಾನ ವ್ಯಕ್ತಪಡಿಸಿದರು. ಎದುರಾಳಿ ತಂಡದ ಕ್ರಮವು ನಿಸ್ಸಂಶಯವಾಗಿ ಅವಮಾನಕರವಾಗಿದೆ. ಕಳೆದ 15 ವರ್ಷಗಳ ನನ್ನ ಅಂತರರಾಷ್ಟ್ರಿಯ ಕ್ರಿಕೆಟ್​ ಆಟದಲ್ಲಿ ಇಂತಹ ಕೆಳಮಟ್ಟದ ಯಾವುದೇ ತಂಡ ಅಥವಾ ಆಟಗಾರನನ್ನು ನೋಡಿಲ್ಲ ಎಂದರು. ಕ್ರಿಕೆಟ್​ ನಿಯಮಗಳ ಪ್ರಕಾರ, ಒಂದು ವಿಕೆಟ್ ಪತನದ ನಂತರ ಅಥವಾ ಬ್ಯಾಟರ್‌ನ ನಿವೃತ್ತಿಯ ಬಳಿಕ […]

ಮುಂದೆ ಓದಿ

ಮ್ಯಾಥ್ಯೂಸ್ ಟೈಮ್ ಔಟ್: ಲಂಕೆಗೆ ಆಘಾತ

ನವದೆಹಲಿ: ವಿಶ್ವಕಪ್ ಕ್ರಿಕೆಟ್ ಟೂರ್ನಿಯಲ್ಲಿ ಸೋಮವಾರ ಬಾಂಗ್ಲಾದೇಶ ಮತ್ತು ಶ್ರೀಲಂಕಾ ತಂಡಗಳು ಮುಖಾಮುಖಿಯಾಗಿವೆ. ಟಾಸ್​ ಗೆದ್ದ ಬಾಂಗ್ಲಾದೇಶ ಬೌಲಿಂಗ್​ ಆಯ್ಕೆ ಮಾಡಿಕೊಂಡಿದೆ. ಶ್ರೀಲಂಕಾ ಬ್ಯಾಟಿಂಗ್ ಮಾಡುತ್ತಿದ್ದು, ಆರು...

ಮುಂದೆ ಓದಿ

ಕುಶಲ್ ಮೆಂಡಿಸ್’ಗೆ ಎದೆನೋವು: ಆಸ್ಪತ್ರೆಗೆ ದಾಖಲು

ಢಾಕಾ: ಬಾಂಗ್ಲಾದೇಶ ವಿರುದ್ಧದ ಎರಡನೇ ಟೆಸ್ಟ್ ಕ್ರಿಕೆಟ್ ಪಂದ್ಯದ ವೇಳೆ ಶ್ರೀಲಂಕಾ ಕ್ರಿಕೆಟಿಗ ಕುಶಲ್ ಮೆಂಡಿಸ್ ಅವರಿಗೆ ಎದೆ ನೋವು ಕಾಣಿಸಿಕೊಂಡು, ಕೂಡಲೇ ಆಸ್ಪತ್ರೆಗೆ ದಾಖಲಿಸಲಾಗಿದೆ. ಭೋಜನ...

ಮುಂದೆ ಓದಿ

ಬಾಂಗ್ಲಾ ಕ್ರಿಕೆಟಿಗ ತಮೀಮ್ ಇಕ್ಬಾಲ್’ಗೆ ದಂಡ

ದುಬೈ: ಔಟಾಗಿ ಕ್ರೀಸ್ ಬಿಡುವ ಮುನ್ನ ಅವಾಚ್ಯ ಪದಗಳನ್ನು ಬಳಸಿದ ಬಾಂಗ್ಲಾದೇಶ ಕ್ರಿಕೆಟ್ ತಂಡದ ನಾಯಕ ತಮೀಮ್ ಇಕ್ಬಾಲ್ ಪಂದ್ಯ ಶುಲ್ಕದ 15 ಶೇಕಡಾ ಮೊತ್ತ ಕಳೆದುಕೊಳ್ಳಲಿದ್ದಾರೆ....

ಮುಂದೆ ಓದಿ

error: Content is protected !!