Thursday, 19th September 2024

ಕಡಲೆಕಾಯಿ ಪರಿಷೆಗೆ ಇಂದು ಸಂಜೆ ಚಾಲನೆ

ಬೆಂಗಳೂರು: ಪಾರಂಪರಿಕ ಬಸವನಗುಡಿ ಕಡಲೆಕಾಯಿ ಪರಿಷೆಗೆ ಭಾನುವಾರ ಸಂಜೆ ಚಾಲನೆ ಸಿಗಲಿದೆ. ಪರಿಷೆಯ ಜೊತೆಗೆ ಕೆಂಪಾಬುಧಿ ಕೆರೆಯಲ್ಲಿ ತೆಪ್ಪೋತ್ಸವ ಸಹ ಆಯೋಜನೆ ಮಾಡಲಾಗಿದೆ. ಭಾನುವಾರ ಸಂಜೆ ಸುಮಾರಿಗೆ ಬಸನವಗುಡಿ ಕಡಲೆಕಾಯಿ ಪರಿಷೆಯನ್ನು ಮುಖ್ಯ ಮಂತ್ರಿ ಬಸವರಾಜ ಬೊಮ್ಮಾಯಿ ಉದ್ಘಾಟಿಸ ಲಿದ್ದಾರೆ. ಸಚಿವರು, ಸಂಸದರು, ಶಾಸಕರು ಹಾಗೂ ನೂರಾರು ಜನರು ಈ ಸಂದರ್ಭದಲ್ಲಿ ಉಪಸ್ಥಿತರಿರುವರು. ಕಡಲೆಕಾಯಿ ಪರಿಷೆ ಮಂಗಳವಾರದ ತನಕ ನಡೆಯಲಿದೆ. ಈ ಸಂದರ್ಭ ದಲ್ಲಿ ದೊಡ್ಡ ಬಸವಣ್ಣನಿಗೆ ಕಡಲೆಕಾಯಿಯ ಮಹಾ ಅಭಿಷೇಕ ಸೋಮವಾರ ಬೆಳಗ್ಗೆ ನಡೆಯಲಿದೆ. ಭಾನುವಾರ, […]

ಮುಂದೆ ಓದಿ