Saturday, 20th April 2024

ಕೊರೊನಾಗೆ ಮಾಜಿ ಕಾರ್ಪೋರೇಟರ್ ಬಲಿ

ಎರಡು ಬಾರಿ ಕಾರ್ಪೋರೇಟರ್ ಆಗಿದ್ದ ಎಂ.ನಾಗರಾಜು ಬೆಂಗಳೂರು: ಬೃಹತ್ ಬೆಂಗಳೂರು ಮಹಾನಗರ ಪಾಲಿಕೆಯಲ್ಲಿ ಎರಡು ಬಾರಿ ಕಾರ್ಪೋರೇಟರ್ ಆಗಿದ್ದ ಎಂ.ನಾಗರಾಜು ಅವರು ಕೊರೊನಾಗೆ ಬಲಿಯಾಗಿದ್ದಾರೆ. ಕಳೆದ ಮೂರು ದಿನದ ಹಿಂದೆ ಕೊರೊನಾ ದೃಢಪಟ್ಟಿತ್ತು. ವಿಕ್ರಮ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯು ತ್ತಿದ್ದ ನಾಗರಾಜು ಹೃದಯಾ ಘಾತದಿಂದ ಮೃತಪಟ್ಟಿದ್ದಾರೆ ಎಂದು ವರದಿಯಾಗಿದೆ. ಎಂ.ನಾಗರಾಜುಗೆ ಹೃದಯ ಸಂಬಂಧಿ ಸಮಸ್ಯೆ ಇತ್ತು ಎಂದು ಮೂಲ ಗಳು ತಿಳಿಸಿವೆ. ಮೃತರ ಪಾರ್ಥಿವ ಶರೀರವನ್ನು ಕುರುಬರಹಳ್ಳಿಯ ಸತ್ಯನಾರಾಯಣ ಲೇಔಟ್‍ನ ಅವರ ನಿವಾಸದಲ್ಲಿ ಮಧ್ಯಾಹ್ನದವರೆಗೂ ಸಾರ್ವಜನಿಕರ ಅಂತಿಮ […]

ಮುಂದೆ ಓದಿ

error: Content is protected !!