Thursday, 19th September 2024

ಗಡಿ ವಿವಾದ: ಕನ್ನಡ ಪರ ಸಂಘಟನೆಯ ಸದಸ್ಯರ ಬಂಧನ

ಬೆಂಗಳೂರು: ಕರ್ನಾಟಕ ಮಹಾರಾಷ್ಟ್ರ ಗಡಿ ವಿವಾದದ ಹಿನ್ನೆಲೆ ಮಹಾರಾಷ್ಟ್ರದ ವಿರುದ್ಧ ಬೆಂಗಳೂರಿನ ಗಾಂಧಿನಗರ ದಲ್ಲಿರುವ ಮಹಾರಾಷ್ಟ್ರ ಬ್ಯಾಂಕ್ ಮುಂದೆ ಶುಕ್ರವಾರ ಪ್ರತಿಭಟನೆ ನಡೆಸಲಾಗಿದೆ. ಈ ಮಧ್ಯೆ ಪ್ರತಿಭಟನೆ ನಡೆಸಿದ ಕನ್ನಡ ಪರ ಸಂಘಟನೆಯ ಸದಸ್ಯರನ್ನು ಪೊಲೀಸರು ಬಂಧಿಸಿದ್ದಾರೆ. ನಮ್ಮ ಕರ್ನಾಟಕ ಸೇನೆಯಿಂದ ಮಹಾರಾಷ್ಟ್ರದ ವಿರುದ್ಧ ಪ್ರತಿಭಟನೆ ನಡೆಸಲಾಗುತ್ತಿತ್ತು. ಈ ವೇಳೆ ಪೊಲಿಸರು ಪ್ರತಿಭಟನಾ ಕಾರರನ್ನು ಬಂಧಿಸಿ, ಬಸ್‌ಗಳಲ್ಲಿ ಕರೆದೊಯ್ದಿದ್ದಾರೆ. ಕಳೆದ ಬುಧವಾರ ಮುಂಬೈನ ಪೊವೈ ಪ್ರದೇಶದಲ್ಲಿ ಕರ್ನಾಟಕ ಬ್ಯಾಂಕ್ ಮುಂದೆ ನ್ಯಾಷನಲಿಸ್ಟ್ ಕಾಂಗ್ರೆಸ್ ಪಕ್ಷದ (ಎನ್‌ಸಿಪಿ) ಕಾರ್ಯಕರ್ತರು […]

ಮುಂದೆ ಓದಿ

ಮಹಾನಗರ ಪಾಲಿಕೆ ಮತ ಎಣಿಕೆ ಕಾರ್ಯ ಪ್ರಗತಿಯಲ್ಲಿ: ಫಲಿತಾಂಶಕ್ಕೆ ಕ್ಷಣಗಣನೆ

ಬೆಂಗಳೂರು: ರಾಜ್ಯದ ಬೆಳಗಾವಿ, ಹುಬ್ಬಳ್ಳಿ- ಧಾರವಾಡ ಮತ್ತು ಕಲಬುರಗಿ ಮಹಾನಗರ ಪಾಲಿಕೆ ಮತ ಎಣಿಕೆ ಕಾರ್ಯ ನಡೆಯಲಿದ್ದು, ಇಂದೇ ಫಲಿತಾಂಶ ಘೋಷಣೆಯಾಗಲಿದೆ. ಉತ್ತರ ಕರ್ನಾಟಕ ಭಾಗದ ಮೂರು...

ಮುಂದೆ ಓದಿ

ಮಳೆಗಾಲದ ಅಧಿವೇಶನ ಸುವರ್ಣಸೌಧದಲ್ಲಿ ?

ಬೆಳಗಾವಿಯಲ್ಲಿ ಅಧಿವೇಶನ ನಡೆಸುವಂತೆ ಉ.ಕ ಮುಖಂಡರ ಆಗ್ರಹ  ಕರೋನಾ, ಪ್ರವಾಹದ ಹಿನ್ನೆಲೆಯಲ್ಲಿ ಮೂರು ವರ್ಷಗಳಿಂದ ನಡೆಯದ ಅಧಿವೇಶನ ವಿಶೇಷ ವರದಿ: ವಿನಾಯಕ ಮಠಪತಿ ಬೆಳಗಾವಿ ಉತ್ತರ ಕರ್ನಾಟಕ ಭಾಗದ...

ಮುಂದೆ ಓದಿ

ಆ ಕಡೆ ರಮೇಶ್‌, ಈ ಕಡೆ ಡಿಕೆಶಿ

ಸಿಡಿ ಪ್ರಕರಣದಲ್ಲಿ ಯಾರ ಪರ ವಹಿಸಿಕೊಳ್ಳಬೇಕು ಎಂಬ ಗೊಂದಲ ಸಹೋದರರನ್ನು ವಿರೋಧಿಸಲು ಸಾಧ್ಯವಿಲ್ಲ, ಪಕ್ಷದ ಪರವೂ ಮಾತನಾಡಲು ಆಗಲ್ಲ ಅಡ್ಡಕತ್ತರಿಯಲ್ಲಿ ಬೆಳಗಾವಿ ಉಪ ಚುನಾವಣೆ ಕೈ ಅಭ್ಯರ್ಥಿ...

ಮುಂದೆ ಓದಿ