ಬೆಳಗಾವಿ: ಅಕ್ರಮವಾಗಿ ಮುಂಬೈನ ಕಾಳಸಂತೆಗೆ ತೆಗೆದುಕೊಂಡು ಹೋಗ್ತಿದ್ದ 240 ಕ್ಕೂ ಹೆಚ್ಚಿನ ಚೀಲಗಳ ಆರು ಟನ್ ಕ್ಷೀರ ಭಾಗ್ಯ ಯೋಜನೆಯ ಹಾಲಿನ ಪೌಡರ್ ಮತ್ತು ವಾಹನ ಜಪ್ತಿ ಮಾಡಿಕೊಳ್ಳುವ ಮೂಲಕ ಬೈಲಹೊಂಗಲ ಪೊಲೀಸರು ಭರ್ಜರಿ ಕಾರ್ಯಾಚರಣೆ ಮಾಡಿದ ಘಟನೆ ನಡೆದಿದೆ. ಜಪ್ತಿಬೈಲಹೊಂಗಲ ತಾಲೂಕಿನ ಹೊಸ ಕುರಗುಂದ ಬಳಿ ಅಕ್ರಮವಾಗಿ ಮುಂಬೈನ ಕಾಳಸಂತೆಗೆ ತೆಗೆದುಕೊಂಡು ಹೋಗ್ತಿದ್ದ 25 ಕೆ.ಜಿ ತೂಕದ ಸುಮಾರು 240ಕ್ಕೂ ಹೆಚ್ಚು ಚೀಲಗಳ ಆರು ಟನ್ ಕ್ಷೀರಭಾಗ್ಯ ಯೋಜನೆಯ ಹಾಲಿನ ಪೌಡರ್ ಸಾಗಿಸುತ್ತಿದ್ದ ಕ್ಯಾಂಟರ್ ವಾಹನ […]
ಮೂಡಲಗಿ: ಕೃಷಿ ಮಸೂದೆ 2020 ರೈತರಿಗೆ ವರದಾನವಾಗಿದ್ದು, ಮಧ್ಯವರ್ತಿಗಳ ಹಾವಳಿ ಯಿಂದ ಬಳಲಿದ್ದ ರೈತ ಸಮುದಾಯದ ಅಭ್ಯುದಯಕ್ಕೆ ಮಹತ್ತರ ಕಾಣಿಕೆಯನ್ನು ನೀಡಲಿದೆ ಎಂದು ರಾಜ್ಯಸಭೆಯ ಸದಸ್ಯ ಹಾಗೂ...
ಅಧಿಸೂಚನೆ ಹೊರಡಿಸದೆ ಒಳಗೊಳಗೆ ನೇಮಕಾತಿ ಆರೋಪ | ಸರ್ಕಾರದ ನಿಯಮಗಳ ಉಲ್ಲಂಘನೆ ಮೂಡಲಗಿ : ಸರ್ಕಾರಿ ಕಚೇರಿ ಹಾಗೂ ಸಂಘ ಸಂಸ್ಥೆಗಳಲ್ಲಿ ಸಿಬ್ಬಂದಿ ನೇಮಕ ಮಾಡಿಕೊಳ್ಳಬೇಕೆಂದಲ್ಲಿ ಹಲವು...