ಪೊಲೀಸ್ ಇಲಾಖೆಯಿಂದ ಅಗತ್ಯ ಬಂದೋಬಸ್ತ್ ಬಳ್ಳಾರಿ: ಬಳ್ಳಾರಿ ವಿಭಜನೆ ಮಾಡಿ ವಿಜಯನಗರ ನೂತನ ಜಿಲ್ಲೆ ರಚನೆ ವಿರೋಧಿಸಿ ಬಳ್ಳಾರಿ ಜಿಲ್ಲಾ ಹೋರಾಟ ಸಮಿತಿ, ವಿವಿಧ ಸಂಘಟನೆಗಳು, ರೈತಪರ ಸಂಘಟನೆಗಳು, ಕನ್ನಡಪರ ಸಂಘಟನಾಕಾರರು, ವಿವಿಧ ರಾಜಕೀಯ ಮುಖಂಡರು ಮತ್ತು ವಿವಿಧ ಸಾಮಾಜಿಕ ಹೋರಾಟ ಸಂಘಟನೆಗಳ ಮುಖಂಡರು ಇಂದು ಬಳ್ಳಾರಿ ಬಂದ್ ಹಮ್ಮಿಕೊಂಡಿರುವ ಹಿನ್ನೆಲೆಯಲ್ಲಿ ಜಿಲ್ಲಾ ಪೊಲೀಸ್ ಜಿಲ್ಲೆಯಲ್ಲಿ ಕಾನೂನು ಮತ್ತು ಸುವ್ಯವಸ್ಥೆ ಕಾಪಾಡುವ ನಿಟ್ಟಿನಲ್ಲಿ ಅಗತ್ಯ ಮುನ್ನಚ್ಚೆರಿಕಾ ಕ್ರಮಗಳು ಮತ್ತು ಬಂದೋ ಬಸ್ತ್ ಕೈಗೊಂಡಿದೆ. ಈ ಕುರಿತು ಹೇಳಿಕೆ […]
ಬಳ್ಳಾರಿ : ನೂತನ ವಿಜಯನಗರ ಜಿಲ್ಲೆ ವಿರೋಧಿಸಿ ಅಖಂಡ ಬಳ್ಳಾರಿ ಹೋರಾಟ ಸಮಿತಿಯಿಂದ ಗುರುವಾರ ಬಳ್ಳಾರಿ ಬಂದ್ ಗೆ ಕರೆ ನೀಡಲಾಗಿದೆ. ಬಳ್ಳಾರಿ ರಾಯಲ್ ವೃತ್ತದಲ್ಲಿ ನೂತನ...
ಬಳ್ಳಾರಿ ಬಂದ್ ನೇರವಾಗಿ ಭಾಗಿಯಾಗಲ್ಲ, ಬಂದ್ ಯಶಸ್ವಿಯಾಗಲಿ ಬಳ್ಳಾರಿ: ಬಳ್ಳಾರಿ ಜಿಲ್ಲೆಯನ್ನು ವಿಭಜಿಸಿ ವಿಜಯನಗರ ಜಿಲ್ಲೆ ಪ್ರತ್ಯೇಕವಾಗಿ ರಚಿಸುತ್ತಿರುವ ಸರಕಾರದ ನಿರ್ಧಾರ ನೋವು ತಂದಿದೆ. ಎಂದಿಗೂ ಜಿಲ್ಲೆಯ...
ಆಡಳಿತಾತ್ಮಕ ಅನುಕೂಲಕ್ಕಾಗಿ ವಿಜಯನಗರ ಜಿಲ್ಲೆ ರಚನೆ ಹೊಸಪೇಟೆ: ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ ಬಂದ್ ಮಾಡುವುದಕ್ಕೆ ಮತ್ತು ಹೋರಾಟ ಮಾಡುವುದಕ್ಕೆ ಸ್ವಾತಂತ್ರ್ಯ ಇದೆ. ಬಲವಂತದ ಬಂದ್ ಮಾಡಿದರೆ ಕಾನೂನಿನ ಕ್ರಮಕೈಗೊಳ್ಳಲಾಗುವುದು...