ಬಳ್ಳಾರಿ ಬಂದ್ ನೇರವಾಗಿ ಭಾಗಿಯಾಗಲ್ಲ, ಬಂದ್ ಯಶಸ್ವಿಯಾಗಲಿ ಬಳ್ಳಾರಿ: ಬಳ್ಳಾರಿ ಜಿಲ್ಲೆಯನ್ನು ವಿಭಜಿಸಿ ವಿಜಯನಗರ ಜಿಲ್ಲೆ ಪ್ರತ್ಯೇಕವಾಗಿ ರಚಿಸುತ್ತಿರುವ ಸರಕಾರದ ನಿರ್ಧಾರ ನೋವು ತಂದಿದೆ. ಎಂದಿಗೂ ಜಿಲ್ಲೆಯ ಇಬ್ಭಾಗದ ನೋವು ನನ್ನನ್ನು ಸದಾ ಕಾಡುತ್ತದೆ ಎಂದು ಬಳ್ಳಾರಿ ನಗರ ಶಾಸಕ ಜಿ. ಸೋಮಶೇಖರ್ ರೆಡ್ಡಿ ಹೇಳಿದರು. ರಾಷ್ಟ್ರೀಯ ಅಂಧತ್ವ ನಿವಾರಣಾ ಕಾರ್ಯಕ್ರಮದ ಆಡಿಯಲ್ಲಿ ನಗರದ ಮಿಲ್ಲರ್ ಪೇಟೆಯ ನಗರ ಪ್ರಾಥಮಿಕ ಆರೋಗ್ಯ ಕೇಂದ್ರ ದಲ್ಲಿ ಶನಿವಾರ ಹಮ್ಮಿಕೊಂಡಿದ್ದ ಅಂಧತ್ವ ನಿಯಂತ್ರಣ ವಿಶೇಷ ಅಭಿಯಾನಕ್ಕೆ ಚಾಲನೆ ನೀಡಿ ಅವರು […]