Thursday, 24th October 2024

H D Kumaraswamy: KIOCL, HMT ಬಗ್ಗೆ ರಾಜ್ಯ ಸರಕಾರದಿಂದ ಅಪಪ್ರಚಾರ: ಹೆಚ್.ಡಿ.ಕುಮಾರಸ್ವಾಮಿ ಕಿಡಿ

ಬಹಿರಂಗ ಚರ್ಚೆಗೆ ರೆಡಿ; ಸಿಎಂ ಸಿದ್ದರಾಮಯ್ಯ, ಅರಣ್ಯ ಸಚಿವ ಈಶ್ವರ ಖಂಡ್ರೆಗೆ ಸವಾಲು ಸಭೆ ಕರೆಯುವಂತೆ ಸಿಎಂಗೆ ಪತ್ರ ಬರೆಯುತ್ತೇನೆ ಎಂದ ಕೇಂದ್ರ ಸಚಿವರು ರಾಜ್ಯ ಸರಕಾರದ ತಪ್ಪಿನಿಂದ 300-400 KIOCL ಕಾರ್ಮಿಕರು ಬೀದಿಗೆ ಬಿದ್ದಿದ್ದಾರೆ ಆಂಧ್ರದಲ್ಲಿ ಸಹಕಾರ, ಕರ್ನಾಟಕದಲ್ಲಿ ಅಸಹಕಾರ!! ಬೆಂಗಳೂರು: ಹಿಂದೂಸ್ತಾನ್ ಮಶೀನ್ ಅಂಡ್ ಟೂಲ್ಸ್ (ಹೆಚ್ ಎಂಟಿ) ಹಾಗೂ ಕುದುರೆಮುಖ ಕಬ್ಬಿಣ ಮತ್ತು ಅದಿರು ಸಂಸ್ಥೆ (KIOCL) ವಿಷಯದಲ್ಲಿ ರಾಜ್ಯ ಕಾಂಗ್ರೆಸ್ ಸರಕಾರ ಹಸಿ ಸುಳ್ಳುಗಳನ್ನು ಹಬ್ಬಿಸುತ್ತಿದ್ದು, ಈ ಬಗ್ಗೆ ನಾನು ದಾಖಲೆಗಳ […]

ಮುಂದೆ ಓದಿ

K H Muniyappa: ಪಿಸಿಬಿ ವಾಲಿಬಾಲ್ ಮತ್ತು ಥ್ರೋ ಬಾಲ್ ಪಂದ್ಯಾವಳಿಯ ಲೋಗೋ ಮತ್ತು ಟೀ ಶರ್ಟ್ ಬಿಡುಗಡೆ ಮಾಡಿದ- ಆಹಾರ ಸಚಿವ ಕೆ.ಹೆಚ್.ಮುನಿಯಪ್ಪ.

ಪತ್ರಕರ್ತರು ತಮ್ಮ ಕುಟುಂಬದ ಜೊತೆ ಪ್ರತಿ 3 ತಿಂಗಳಿಗೊಮ್ಮೆ ಈ ರೀತಿಯ ರಸ ಸಂಜೆ ಕಾರ್ಯಕ್ರಮ ಗಳಲ್ಲಿ ಭಾಗವಹಿಸಿ ತಮ್ಮ ಒತ್ತಡ ನಿವಾರಣೆಗೆ ಸಹಕಾರಿಯಾಗುತ್ತದೆ. ಎಲ್ಲಾ ಪತ್ರಕರ್ತರಿಗೂ...

ಮುಂದೆ ಓದಿ

Vishwavani Editorial: ಸುಪ್ರೀಂ ಅಭಿಪ್ರಾಯ ಮನನೀಯ

ರಾಜ್ಯ ಹೈಕೋರ್ಟ್ ನ್ಯಾಯಮೂರ್ತಿಯೊಬ್ಬರು ಬಾಯ್ತಪ್ಪಿ ಆಡಿದ ಮಾತಿನ ವಿಚಾರದಲ್ಲಿ ಸುಪ್ರೀಂಕೋರ್ಟ್ ಅಸಮಾಧಾನ ವ್ಯಕ್ತಪಡಿಸಿದೆ. ನ್ಯಾಯಮೂರ್ತಿಗಳ ಬೇಷರತ್ ಕ್ಷಮೆಯಾಚನೆ ಬಳಿಕ ಸುಪ್ರೀಂಕೋರ್ಟ್‌ನ ಐವರು ಸದಸ್ಯರ ನ್ಯಾಯಪೀಠ. “ಇನ್ನು ಮುಂದೆ...

ಮುಂದೆ ಓದಿ

Unboxing: ವಿಜಯನಗರದ 12 ನೇ ಆವೃತ್ತಿಯ “ನಿಮ್ಮ ಉದ್ಯಾ ನವನದಲ್ಲಿ ಹಬ್ಬ” ವನ್ನು ಅನ್‌ಬಾಕ್ಸಿಂಗ್‌ ಬೆಂಗಳೂರಿನೊಂದಿಗೆ ಆಚರಿಸಿ

ಅನ್‌ಬಾಕ್ಸಿಂಗ್‌ ಬೆಂಗಳೂರು ವಿಜಯನಗರದ ಸುಭಾಷ್ ಚಂದ್ರ ಬೋಸ್ ಪಾರ್ಕ್‌ನಲ್ಲಿ 12 ನೇ ಆವೃತ್ತಿಯ ” ನಿಮ್ಮ ಉದ್ಯಾನವನದಲ್ಲಿ ಹಬ್ಬ”ವನ್ನು ಆಚರಿಸಲು ಆತ್ಮೀಯವಾಗಿ ಎಲ್ಲರನ್ನು ಆಹ್ವಾನಿಸುತ್ತಿದೆ. ಈ ಆಚರಣೆಯಲ್ಲಿ...

ಮುಂದೆ ಓದಿ