ಕಲಬುರಗಿ: ಆಳಂದ ಪಟ್ಟಣದ ಲಾಡ್ಲೆ ಮಶಾಕ್ ದರ್ಗಾದಲ್ಲಿ ಮಹಾಶಿವರಾತ್ರಿ ಪ್ರಯುಕ್ತ ರಾಘವ ಚೈತನ್ಯ ಶಿವಲಿಂಗಕ್ಕೆ ಪೂಜೆ ಸಲ್ಲಿಸುವ ವಿಚಾರದಲ್ಲಿ ಜಟಾಪಟಿ ನಡೆದಿದೆ. ಇದರಿಂದಾಗಿ ಪಟ್ಟಣ ಉದ್ವಿಗ್ನಗೊಂಡಿದ್ದು, ಮಾ.5ರ ತನಕ ನಿಷೇಧಾಜ್ಞೆ ಜಾರಿಗೊಳಿಸಲಾಗಿದೆ. ಹಿಂದೂ-ಮುಸ್ಲಿಂ ಸಂಘಟನೆಗಳ ವಿವಾದದ ಕೇಂದ್ರವಾದ ಲಾಡ್ಲೆ ಮಶಾಕ್ ದರ್ಗಾದ ಆವರಣದಲ್ಲಿನ ಶಿವ ಲಿಂಗಕ್ಕೆ ಪೂಜೆ ಸಲ್ಲಿಸಲು ಬೀದರ್ ಸಂಸದ, ಕೇಂದ್ರ ಸಚಿವ ಭಗವಂತ ಖೂಬಾ, ಶಾಸಕ ಬಸವರಾಜ ಮುತ್ತಿ ಮೂಡ, ರಾಜಕುಮಾರ ಪಾಟೀಲ್ ತೇಲ್ಕೂರ ಮುಂತಾದವರು ಆಗಮಿಸಿದ್ದರು. ಈ ಸಂದರ್ಭದಲ್ಲಿ ಬಿಜೆಪಿ ನಾಯಕರು, ಹಿಂದೂ […]
ಕೊಪ್ಪಳ: ಬಿಜೆಪಿ ಜಿಲ್ಲಾ ಪ್ರಧಾನ ಕಾರ್ಯದರ್ಶಿ ಸ್ಥಾನದಿಂದ ಬಳ್ಳಾರಿ ವಿಭಾಗದ ಸಹ ಪ್ರಭಾರಿಯಾಗಿ ನೇಮಕವಾದ ಚಂದ್ರಶೇಖರಗೌಡ ಪಾಟೀಲ ಹಲಗೇರಿ ಅವರನ್ನು ಬಿಜೆಪಿ ಜಿಲ್ಲಾ ಘಟಕದಿಂದ ಸನ್ಮಾನಿಸಲಾಯಿತು. ಈ ವೇಳೆ...
ಯಾದಗಿರಿ : ಬಿಜೆಪಿ ಜನಾಶೀರ್ವಾದ ಯಾತ್ರೆ ಸಂದರ್ಭದಲ್ಲಿ ಕೇಂದ್ರ ಸಚಿವ ಬಗವಂತ ಕೂಬಾ ಅವರನ್ನು ನಾಡ ಬಂದೂಕಿನ ಮೂಲಕ ಗುಂಡು ಹಾರಿಸಿ, ಸ್ವಾಗತಿಸಿದ ಪ್ರಕರಣದಲ್ಲಿ ಕರ್ತವ್ಯ ಲೋಪದ ಆರೋಪದ...
ಹೊಸ ಮಂತ್ರಿಗಳು ಆಗಸ್ಟ್ 13ರವರೆಗೂ ರಾಜ್ಯಕ್ಕೆ ವಾಪಸ್ ಇಲ್ಲ ರಾಜಧಾನಿಯಲ್ಲಿ ಹಿರಿಯ ನಾಯಕರಿಂದ ಮಂತ್ರಿ ನಿರ್ವಹಣೆಯ ತರಬೇತಿ ವಿಶೇಷ ವರದಿ: ಶಿವಕುಮಾರ್ ಬೆಳ್ಳಿತಟ್ಟೆ ಬೆಂಗಳೂರು ಕೇಂದ್ರ ಸಚಿವ ಸಂಪುಟ...
ಆಂದ್ರ ಸಂಪುಟದಲ್ಲಿ ಅನಿರೀಕ್ಷಿತ ಪ್ರಾತಿನಿಧ್ಯ ಸಿಕ್ಕಿದ್ದೇಕೆ? ಆಯ್ಕೆಯಲ್ಲಿ ರಾಜಕಾರಣಕ್ಕಿಂತ ಆರ್ಎಸ್ಎಸ್ ಮೇಲುಗೈ ವಿಶೇಷ ವರದಿ: ಶಿವಕುಮಾರ್ ಬೆಳ್ಳಿತಟ್ಟೆ ಬೆಂಗಳೂರು ಪ್ರಲ್ಹಾದ್ ಜೋಶಿ ಸೇರಿದಂತೆ ರಾಜ್ಯದ ಐವರು ಸಂಸದರು ಸಚಿವರಾಗಿದ್ದು,...