Saturday, 7th September 2024

ಮುಂಬೈ ತಲುಪಿದ ಭಾರತ್ ಜೋಡೋ ನ್ಯಾಯ್ ಯಾತ್ರೆ

ನವದೆಹಲಿ: ಕಾಂಗ್ರೆಸ್ ಮಾಜಿ ಅಧ್ಯಕ್ಷ ರಾಹುಲ್ ಗಾಂಧಿ ನೇತೃತ್ವದ ಭಾರತ್ ಜೋಡೋ ನ್ಯಾಯ್ ಯಾತ್ರೆಯು ಮುಂಬೈ ತಲುಪಿದ್ದು, ಸಮಾರೋಪದ ಅಂಗವಾಗಿ ಭಾನುವಾರ ನಡೆಯಲಿರುವ ರ‍್ಯಾಲಿಯಲ್ಲಿ ಹಲವಾರು ಹಿರಿಯ ವಿರೋಧ ಪಕ್ಷದ ನಾಯಕರು ಭಾಗವಹಿಸಲಿದ್ದಾರೆ. ಈ ರ್ಯಾಲಿಯಲ್ಲಿ ತಮಿಳುನಾಡು ಮುಖ್ಯಮಂತ್ರಿ ಎಂ.ಕೆ.ಸ್ಟಾಲಿನ್ ಮತ್ತು ಸಮಾಜವಾದಿ ಪಕ್ಷದ ಅಧ್ಯಕ್ಷ ಅಖಿಲೇಶ್ ಯಾದವ್ ಸೇರಿದಂತೆ ಇಂಡಿ ಮೈತ್ರಿಕೂಟದ ಹಲವಾರು ಘಟಕ ಪಕ್ಷಗಳ ನಾಯಕರು ಭಾಗವಹಿಸಲಿದ್ದಾರೆ. ಮಾ.17 ರಂದು ಮುಂಬೈನ ದಾದರ್ ಪ್ರದೇಶದ ಶಿವಾಜಿ ಪಾರ್ಕಿನಲ್ಲಿ ನಡೆಯಲಿರುವ ರ್ಯಾಲಿಯಲ್ಲಿ ಸ್ಟಾಲಿನ್, ಅಖಿಲೇಶ್ ಯಾದವ್ […]

ಮುಂದೆ ಓದಿ

error: Content is protected !!