Saturday, 26th October 2024

ಇಷ್ಟಾರ್ಥ ಪ್ರಾಪ್ತಿರಸ್ತು ಎಂದ ಭಾವನಾರಾವ್

ಹಿರಿಯರ, ಕಿರಿಯರಿಗೆ ’ಇಷ್ಟಾರ್ಥ ಪ್ರಾಪ್ತಿರಸ್ತು’ ಎಂದು ಅಕ್ಷತೆಕಾಳು ಹಾಕುತ್ತಾ ಹರಸುತ್ತಾರೆ. ಈಗ ಇದೇ ಶುಭನುಡಿಯು ಚಿತ್ರಕ್ಕೆ ಶೀರ್ಷಿಕೆಯಾಗುತ್ತಿದೆ. ಸಂಪೂರ್ಣ ಹೊಸಬರ ತಂಡದಲ್ಲಿ ಭಾವನಾರಾವ್ ನಾಯಕಿಯಾಗಿ ನಟಿಸಲಿ ದ್ದಾರೆ. ಅದರಂತೆ ಡಿಂಗ್ರಿನಾಗರಾಜ್ ಪುತ್ರ ವರ್ಧನ್, ಕರಣ್‌ ಶ್ರೀವತ್ಸ ನಾಯಕ ರಾಗುವ ನಿರೀಕ್ಷೆಯಿದೆ. ರವಿಶಂಕರ್, ಶರತ್‌ಬಾಬು, ಸಾಧುಕೋಕಿಲ, ಚಿಕ್ಕಣ್ಣ, ರಮೇಶ್‌ಭಟ್, ಶೃತಿ, ಅಪೂರ್ವಾ, ಪವಿತ್ರಲೋಕೇಶ್ ಮುಂತಾದವರು ಚಿತ್ರದ ತಾರಾಬಳಗದಲ್ಲಿದ್ದಾರೆ. ಮನುಷ್ಯ ತನ್ನ ಜೀವನದಲ್ಲಿ ದೈನಂದಿನ ಚಟುವಟಿಕೆ ಗಳಲ್ಲಿ ಹಲವು ಸಮಸ್ಯೆಗಳನ್ನು ಎದುರಿಸುತ್ತಾನೆ. ತನ್ನ ಪರಿಸ್ಥಿತಿ ಕೈಮೀರಿ ಹೋದಾಗ ದೈವಿಕತೆಯ ಮೊರೆ […]

ಮುಂದೆ ಓದಿ