Thursday, 19th September 2024

ವಿಶ್ವಾಸ ಮತ ಗೆದ್ದ ಭೂಪೇಶ್ ಬಘೇಲ್

ರಾಯಪುರ: ಛತ್ತೀಸ್‌ಗಢದ ಮುಖ್ಯಮಂತ್ರಿ ಭೂಪೇಶ್ ಬಘೇಲ್ ಅವರು ವಿಧಾನಸಭೆ ಯಲ್ಲಿ ವಿಶ್ವಾಸ ಮತ ಗೆದ್ದಿದ್ದಾರೆ. ವಿಧಾನಸಭೆ ಮುಂಗಾರು ಅಧಿವೇಶನದ ಕೊನೆಯ ದಿನದಂದು ನಡೆದ ರಾಜಕೀಯ ಬೆಳವಣಿಗೆಯಲ್ಲಿ ಬಿಜೆಪಿ ಅವಿಶ್ವಾಸ ನಿರ್ಣಯವನ್ನು ಮಂಡಿಸಿತು. 13 ಗಂಟೆಗಳ ಸುದೀರ್ಘ ಚರ್ಚೆಯ ಬಳಿಕ ಶುಕ್ರವಾರ ತಡರಾತ್ರಿ 1 ಗಂಟೆಗೆ ಧ್ವನಿ ಮತದ ಮೂಲಕ ಭೂಪೇಶ್ ಬಘೇಲ್ ನೇತೃತ್ವದ ಕಾಂಗ್ರೆಸ್ ಸರ್ಕಾರ ವಿಶ್ವಾಸಮತವನ್ನು ಗೆದ್ದಿದೆ. 90 ಸದಸ್ಯ ಬಲದ ವಿಧಾನಸಭೆಯಲ್ಲಿ ಕಾಂಗ್ರೆಸ್ 71 ಮತ್ತು ಬಿಜೆಪಿ 13 ಶಾಸಕರ ಬಲವಿದೆ. ಶುಕ್ರವಾರ ಮಧ್ಯಾಹ್ನ […]

ಮುಂದೆ ಓದಿ

ಛತ್ತೀಸ್‌ಗಡ ಮುಖ್ಯಮಂತ್ರಿ ಬಘೇಲ್’ಗೆ ಲಕ್ನೋ ಏರ್ಪೋರ್ಟ್’ನಲ್ಲಿ ತಡೆ

ಲಖನೌ: ಲಖಿಂಪುರದಲ್ಲಿ ನಿಷೇಧಾಜ್ಞೆ ಜಾರಿಯಲ್ಲಿದ್ದು, ನಾನು ಆಚೆ ಹೋಗು ತ್ತಿಲ್ಲ. ಹೀಗಾಗಿ ನಿಮ್ಮ ಸಮಸ್ಯೆ ಏನು? ನನ್ನನ್ನು ಏಕೆ ತಡೆದಿದ್ದೀರಿ ಎಂದು ಛತ್ತೀಸ್‌ಗಡದ ಮುಖ್ಯಮಂತ್ರಿ ಭೂಪೇಶ್ ಬಘೇಲ್...

ಮುಂದೆ ಓದಿ

ಬ್ರಾಹ್ಮಣರ ವಿರುದ್ಧ ಅವಹೇಳನಕಾರಿ ಹೇಳಿಕೆ: ಛತ್ತೀಸ್‌ಗಢ ಸಿಎಂ ತಂದೆಯ ಬಂಧನ

ನವದೆಹಲಿ: ಬ್ರಾಹ್ಮಣ ಸಮುದಾಯದ ವಿರುದ್ಧ ಅವಹೇಳನಕಾರಿ ಹೇಳಿಕೆ ನೀಡಿದ್ದಕ್ಕೆ ಛತ್ತೀಸ್‌ಗಢ ಮುಖ್ಯಮಂತ್ರಿ ಭೂಪೇಶ್ ಬಘೇಲ್ ಅವರ ತಂದೆ ನಂದ್ ಕುಮಾರ್ ಬಘೇಲ್ ಅವರನ್ನು ಮಂಗಳವಾರ ಬಂಧಿಸಿದ್ದು, 15 ದಿನಗಳ...

ಮುಂದೆ ಓದಿ