Monday, 16th September 2024

ರ‍್ಯಾಲಿಗೆ ಜನರನ್ನು ಕರೆದೊಯ್ಯುತ್ತಿದ್ದ ಬಸ್‌ ಟ್ರಕ್‌ಗೆ ಡಿಕ್ಕಿ: ಮೂವರ ಸಾವು

ಬಿಲಾಸ್‌ಪುರ: ರಾಯ್‌ಪುರದಲ್ಲಿ ಪ್ರಧಾನಿ ಮೋದಿಯ ಸಾರ್ವಜನಿಕ ರ‍್ಯಾಲಿಗೆ ಜನರನ್ನು ಕರೆದೊಯ್ಯುತ್ತಿದ್ದ ಬಸ್‌ ನಿಂತಿದ್ದ ಟ್ರಕ್‌ಗೆ ಡಿಕ್ಕಿ ಹೊಡೆದಿದೆ. ಪರಿಣಾಮ ಮೂವರು ಸಾವನ್ನಪ್ಪಿದ್ದು, ಆರು ಮಂದಿ ಗಾಯಗೊಂಡಿರುವ ಘಟನೆ ಛತ್ತೀಸ್‌ ಗಢದ ಬಿಲಾಸ್‌ಪುರ ಜಿಲ್ಲೆಯಲ್ಲಿ ಶುಕ್ರವಾರ ನಡೆದಿದೆ. ಸುಮಾರು 40 ಜನರಿದ್ದ ಬಸ್ ಅಂಬಿಕಾಪುರದಿಂದ ರಾಯಪುರಕ್ಕೆ ತೆರಳುತ್ತಿದ್ದಾಗ ಬೆಲ್ಟಾರ ಗ್ರಾಮದ ಬಳಿ ಅಪಘಾತ ಸಂಭವಿಸಿದೆ. ಭಾರೀ ಮಳೆಯಿಂದಾಗಿ ನಿಂತಿದ್ದ ಟ್ರಕ್ ಬಸ್ ಚಾಲಕನಿಗೆ ಸ್ಪಷ್ಟವಾಗಿ ಕಾಣದ ಕಾರಣ ಬಸ್ ಟ್ರಕ್‌ಗೆ ಹಿಂಬದಿ ಯಿಂದ ಡಿಕ್ಕಿ ಹೊಡೆದಿದೆ. ಮೃತರನ್ನು ಸೂರಜ್‌ಪುರ […]

ಮುಂದೆ ಓದಿ

ಬಿಲಾಸ್‌ಪುರದಲ್ಲಿ ಅಖಿಲ ಭಾರತ ವೈದ್ಯಕೀಯ ವಿಜ್ಞಾನ ಸಂಸ್ಥೆ ಉದ್ಘಾಟನೆ

ಬಿಲಾಸ್ಪುರ್: ಪ್ರಧಾನಿ ನರೇಂದ್ರ ಮೋದಿ ಅವರು ಹಿಮಾಚಲ ಪ್ರದೇಶದ ಬಿಲಾಸ್‌ಪುರದಲ್ಲಿ ಅಖಿಲ ಭಾರತ ವೈದ್ಯಕೀಯ ವಿಜ್ಞಾನ ಸಂಸ್ಥೆ ಯನ್ನು ಉದ್ಘಾಟಿಸಿದರು. ರಾಜ್ಯದ ಮುಖ್ಯಮಂತ್ರಿ ಜೈರಾಮ್ ಠಾಕೂರ್, ಕೇಂದ್ರ...

ಮುಂದೆ ಓದಿ