Thursday, 19th September 2024

ತ್ರಿಪುರ ಮಾಜಿ ಮುಖ್ಯಮಂತ್ರಿ ಪೂರ್ವಜರ ಮನೆಗೆ ಬೆಂಕಿ

ಅಗರ್ತಲಾ: ತ್ರಿಪುರ ಮಾಜಿ ಮುಖ್ಯಮಂತ್ರಿ, ಬಿಜೆಪಿ ನಾಯಕ ಬಿಪ್ಲಬ್​ ಕುಮಾರ್​ ದೇಬ್​​ ಅವರ ಪೂರ್ವಜರ ಮನೆಗೆ ದುಷ್ಕರ್ಮಿ ಗಳು ಬೆಂಕಿ ಹಚ್ಚಿದ್ದಾರೆ. ಈ ಮನೆಯ ಬಳಿ ನಿಂತಿದ್ದ ವಾಹನಗಳನ್ನು ಧ್ವಂಸ ಮಾಡಿದ್ದಾರೆ. ಬಿಪ್ಲಬ್​ ಕುಮಾರ್​ ದೇಬ್​ ಅವರ ಅಜ್ಜಂದಿರು-ಅಪ್ಪ ಬಾಳಿ ಬದುಕಿದ್ದ ಈ ಮನೆ ಗೋಮತಿ ಜಿಲ್ಲೆಯ ಜಮ್ಜುರಿ ಗ್ರಾಮದಲ್ಲಿದೆ. ಬುಧವಾರ ಹಿರುಧನ್​ ದೇಬ್​ ಅವರ ವಾರ್ಷಿಕ ಪುಣ್ಯತಿಥಿ ಇತ್ತು. ಆದರೆ ಕೆಲವು ದುಷ್ಕರ್ಮಿಗಳ ಅಪ್ರಚೋದಿತವಾಗಿ ಮನೆ ಮೇಲೆ ದಾಳಿ ನಡೆಸಿದ್ದಾರೆ ಎಂದು ವರದಿಯಾಗಿದೆ. ದುಷ್ಕೃತ್ಯ ನಡೆಸಿದ್ದು ಸಿಪಿಐಎಂ […]

ಮುಂದೆ ಓದಿ