ವಿಶೇಷ ವರದಿ: ರಂಜಿತ್ ಎಚ್. ಅಶ್ವತ್ಥ ಬೆಂಗಳೂರು ಬಿಎಸ್ವೈ ಅಧಿಕಾರಾವಧಿಯಲ್ಲಿ ನೇಮಕವಾಗಿದ್ದ ನಾಮ ನಿರ್ದೇಶಿತರಿಗೆ ಗೇಟ್ಪಾಸ್ಗೆ ಸಿದ್ಧತೆ ಬಸವರಾಜ ಬೊಮ್ಮಾಯಿ ಮುಖ್ಯಮಂತ್ರಿಯಾಗಿ ಅಧಿಕಾರ ಸ್ವೀಕರಿಸಿದ ದಿನದಿಂದ ಯಡಿಯೂರಪ್ಪ ಅವರ ಅವಧಿಯಲ್ಲಿ ನೇಮಕವಾಗಿದ್ದ ಹಲವು ನೇಮಕಗಳನ್ನು ರದ್ದುಗೊಳಿಸುವ ಸಿದ್ಧತೆ ನಡೆದಿದೆ. ಈಗಾಗಲೇ ನಿಗಮ ಮಂಡಳಿ ಅಧ್ಯಕ್ಷ-ಉಪಾಧ್ಯಕ್ಷರ ಬದಲಾವಣೆಗೆ ವೇದಿಕೆ ಸಜ್ಜಾಗಿರುವ ಬೆನ್ನಲೆ ಇದೀಗ ವಿವಿಧ ಸ್ಥಳೀಯ ಸಂಸ್ಥೆಗಳಿಗೆ ನೇಮಿಸಲಾಗಿದ್ದ ನಾಮನಿರ್ದೇಶಿತ ಸದಸ್ಯರನ್ನು ಬದಲಾವಣೆ ಮಾಡುವ ಲೆಕ್ಕಾಚಾರ ಶುರುವಾಗಿದೆ. ಬೊಮ್ಮಾಯಿ ಅವರ ಮೂಲಕ ಬಿಜೆಪಿ ವರಿಷ್ಠರು ಹಾಗೂ ಸಂಘ ಪರಿವಾರದವರು […]
ಬೆಂಗಳೂರು : ದರ್ಶನ್ ಅವರ ವ್ಯಕ್ತಿತ್ವದ ಕುರಿತು ಹೇಳುವ ಮೂಲಕ ಬಿಜೆಪಿ ಸಂಸದ ಪಿ.ಸಿ. ಮೋಹನ್ ಅವರು ಚಾಲೆಂಜಿಂಗ್ ಸ್ಟಾರ್ ಬೆಂಬಲಕ್ಕೆ ನಿಂತಿದ್ದಾರೆ. ಹಲವು ವರ್ಷಗಳಿಂದ ಕನ್ನಡ...
ಧರ್ಮಸ್ಥಳ: ಧರ್ಮಸ್ಥಳದ ಧರ್ಮಾಧಿಕಾರಿ ಪರಮ ಪೂಜ್ಯ ಶ್ರೀ ವೀರೇಂದ್ರ ಹೆಗ್ಗಡೆಯವರ ಜನ್ಮದಿನವಾಗಿದ್ದು, ರಾಜಕೀಯ ಗಣ್ಯರು ಶುಭ ಕೋರಿದರು. ಸಿಎಂ ಯಡಿಯೂರಪ್ಪ ಅವರು ಸಾಮಾಜಿಕ ಜಾಲತಾಣ ಟ್ವಿಟ್ಟರ್ ನಲ್ಲಿ...