Friday, 20th September 2024

ಜಾಹೀರಾತು ವೆಚ್ಚ 97 ಕೋಟಿ ರೂ. ವಸೂಲಿಗೆ ಆದೇಶ: ಆಪ್‌ ಗರಂ

ನವದೆಹಲಿ: ಸರ್ಕಾರದ ಹೆಸರಿನಲ್ಲಿ ರಾಜಕೀಯ ಜಾಹೀರಾತುಗಳ ಪ್ರಕಟಿಸಿದ್ದ ಆಮ್ ಆದ್ಮಿ ಪಕ್ಷದಿಂದ 97 ಕೋಟಿ ರೂ.ಗಳನ್ನು ವಸೂಲಿ ಮಾಡುವಂತೆ ಮುಖ್ಯ ಕಾರ್ಯದರ್ಶಿಗೆ ದೆಹಲಿ ಲೆಫ್ಟಿನೆಂಟ್ ಗವರ್ನರ್ ವಿ ಕೆ ಸಕ್ಸೇನಾ ಆದೇಶ ಹೊರಡಿಸಿದ್ದು, ಈ ಆದೇಶ ಹೊರಡಿಸುವ ಅಧಿಕಾರ ಅವರಿಗಿಲ್ಲ ಎಂದು ಆಮ್ ಆದ್ಮಿ ಪಕ್ಷ ಮಂಗಳವಾರ ಹೇಳಿದೆ. ಎಎಪಿ ಮುಖ್ಯ ವಕ್ತಾರ ಸೌರಭ್ ಭಾರದ್ವಾಜ್ ಅವರು, ಇದೊಂದು ಹೊಸ ಪ್ರೇಮ ಪತ್ರ ಎಂದು ಬಣ್ಣಿಸಿದ್ದಾರೆ. ನಮ್ಮ ಪಕ್ಷ ರಾಷ್ಟ್ರೀಯ ಪಕ್ಷವಾಗಿ ಮಾರ್ಪಟ್ಟಿದೆ. ದೆಹಲಿ ಪಾಲಿಕೆ ಚುನಾವಣೆಯಲ್ಲಿ […]

ಮುಂದೆ ಓದಿ

ಸಂಸದ ಮನೋಜ್ ತಿವಾರಿಗೆ ಹೆಣ್ಣು ಮಗು

ನವದೆಹಲಿ: ನಟ ಹಾಗೂ ಬಿಜೆಪಿ ಸಂಸದರಾಗಿರುವ ಮನೋಜ್ ತಿವಾರಿ ಹೆಣ್ಣುಮಗುವಿಗೆ ತಂದೆಯಾಗಿದ್ದಾರೆ. ಈ ಕುರಿತು ಟ್ವಿಟರ್​ನಲ್ಲಿ ಮಗುವಿನ ಜತೆ ಸಂತಸ ಹಂಚಿಕೊಂಡಿದ್ದಾರೆ. ನನ್ನ ಮನೆಗೆ ಹೊಸ ದೇವತೆ...

ಮುಂದೆ ಓದಿ

ಕೊರೊನಾ ಸೋಂಕು ತಪಾಸಣೆ ಸಂಖ್ಯೆಯನ್ನು 1 ಲಕ್ಷಕ್ಕೆ ಹೆಚ್ಚಿಸಲು ನಿರ್ಧಾರ

ಡಿಆರ್ ಡಿಓನಲ್ಲಿ 750 ಐಸಿಯು ಬೆಡ್ ಗಳ ಲಭ್ಯತೆ ಹೆಚ್ಚುವರಿ ಐಸಿಯು ಬೆಡ್ ಗಳು, ಆಮ್ಲಜನಕದ ಸಿಲಿಂಡರ್ ಹೆಚ್ಚುವರಿ ವೈದ್ಯಕೀಯ ಸಿಬ್ಬಂದಿ ನಿಯೋಜನೆ ನವದೆಹಲಿ: ಕೊರೊನಾ ವೈರಸ್...

ಮುಂದೆ ಓದಿ