Thursday, 19th September 2024

Saffron Controversy

Saffron Controversy : ಕಾಂಗ್ರೆಸ್‌ಗೆ ಸೆಡ್ಡು; ಮತ್ತೆ ಕೇಸರಿ ಬಣ್ಣದ ಸೈಕಲ್‌ ವಿತರಿಸಿದ ರಾಜಸ್ಥಾನ ಸರ್ಕಾರ

Saffron Controversy : 8 ಮತ್ತು 9 ನೇ ತರಗತಿಯ ಎಂಟು ಲಕ್ಷ ವಿದ್ಯಾರ್ಥಿಗಳಿಗೆ ಬೈಸಿಕಲ್ ನೀಡುವ ನಿರ್ಧಾರಕ್ಕೆ ಮೆಚ್ಚುಗೆ ವ್ಯಕ್ತಗೊಂಡಿತ್ತು.  ಶಾಲೆಯಿಂದ ಹೊರಗುಳಿಯುವುದನ್ನು ತಡೆಗಟ್ಟಲು ಈ ಯೋಜನೆ ಪ್ರಾರಂಭಿಸಲಾಗಿತ್ತು. ಇದರಿಂದಾಗಿ ವಿದ್ಯಾರ್ಥಿಗಳು ವಿಶೇಷವಾಗಿ ದೂರದ ಪ್ರದೇಶಗಳಿಂದ ಬರುವ ಹುಡುಗಿಯರು ಹೆಚ್ಚು ಅನುಕೂಲವಾಗುತ್ತದೆ ಎಂದು ಹೇಳಲಾಗಿತ್ತು. 133 ಕೋಟಿ ರೂಪಾಯಿ ಟೆಂಡರ್ ಕರೆದ ನಂತರ ಕಪ್ಪು ಬೈಸಿಕಲ್ ಗಳನ್ನು ಖರೀದಿಸಲಾಗಿತ್ತು. ಈಗ, ಕೇಸರಿ ಸೈಕಲ್‌ಗಳಿಗೆ ರಾಜ್ಯ 150 ಕೋಟಿ ರೂ. ವೆಚ್ಚ ಮಾಡುತ್ತಿದೆ. 

ಮುಂದೆ ಓದಿ

ರಾಜಸ್ಥಾನದ ಬಿಜೆಪಿ ಶಾಸಕಿ ಕೊರೋನಾ ಸೋಂಕಿಗೆ ಬಲಿ

ಜೈಪುರ: ರಾಜಸ್ಥಾನದ ಬಿಜೆಪಿ ಶಾಸಕಿ ಕಿರಣ್ ಮಹೇಶ್ವರಿ ಕೊರೋನಾ ಸೋಂಕಿಗೆ ಬಲಿಯಾಗಿದ್ದಾರೆ. ಕೋವಿಡ್ ಪಾಸಿಟಿವ್ ಬಂದ ಬಳಿಕ ಅವರು ಹರ್ಯಾಣದ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು. ರಾಜಸ್ಥಾನದ ರಾಜ್‌ಸಮಂಧ್...

ಮುಂದೆ ಓದಿ