Tuesday, 23rd April 2024

’ಕಮಲ’ ಹಿಡಿದ ಕಮಲ್ ಹಸನ್ ಆಪ್ತ ಎ.ಅರುಣಾಚಲಂ

ಚೆನ್ನೈ: ಕಮಲ್ ಹಸನ್ ಆಪ್ತ, ಮಕ್ಕಳ್ ನಿಧಿ ಮಯ್ಯಮ್ ಪಕ್ಷದ ನಾಯಕ ಎ.ಅರುಣಾಚಲಂ ಅವರು ಶುಕ್ರವಾರ ಭಾರತೀಯ ಜನತಾ ಪಕ್ಷಕ್ಕೆ ಸೇರ್ಪಡೆಯಾದರು. ಕೇಂದ್ರ ಸಚಿವ, ಬಿಜೆಪಿ ನಾಯಕ ಪ್ರಕಾಶ್ ಜಾವ್ಢೇಕರ್ ಸಮ್ಮುಖದಲ್ಲಿ ಚೆನ್ನೈನಲ್ಲಿ ಎ.ಅರುಣಾಚಲಂ ಬಿಜೆಪಿ ಪಕ್ಷಕ್ಕೆ ಸೇರ್ಪಡೆ ಯಾದರು. ಕಮಲ್ ಹಸನ್ ಅವರ ಮಕ್ಕಳ್ ನಿಧಿ ಮಯ್ಯಮ್ ಪಕ್ಷದಲ್ಲಿ ಪ್ರಮುಖರಾಗಿದ್ದ ಎ. ಅರುಣಾಚಲಂ ಅವರ ಬಿಜೆಪಿ ಸೇರ್ಪಡೆ ತಮಿಳುನಾಡು ರಾಜಕೀಯದಲ್ಲಿ ಸಂಚಲನ ಮೂಡಿಸಿದೆ. ದಕ್ಷಿಣದ ರಾಜ್ಯದಲ್ಲಿ ಕಮಲ ಅರಳಿಸಲು ಬಿಜೆಪಿ ಸಾಕಷ್ಟು ತಯಾರಿ ಮಾಡಿಕೊಳ್ಳುತ್ತಿದೆ. ಈಗಾಗಲೇ ಅಣ್ಣಾಮಲೈ, ಖುಷ್ಬೂ […]

ಮುಂದೆ ಓದಿ

ಚೆನ್ನೈನಲ್ಲಿ ಶಾ ಆಗಮನ ಹಿನ್ನೆಲೆಯಲ್ಲಿ ಬಿಗಿ ಭದ್ರತೆ

ಚೆನ್ನೈ: ಕೇಂದ್ರ ಗೃಹ ಸಚಿವ ಅಮಿತ್ ಶಾ ಶನಿವಾರ ತಮಿಳುನಾಡಿಗೆ ಭೇಟಿ ನೀಡಿ, ಎರಡು ದಿನಗಳ ಕಾಲ ವಾಸ್ತವ್ಯ ಹೂಡಲಿ ದ್ದಾರೆ. ಮಧ್ಯಾಹ್ನ 1;40ಕ್ಕೆ ಚೆನ್ನೈ ವಿಮಾನ...

ಮುಂದೆ ಓದಿ

ನಟಿ ಖುಷ್ಬೂ ಸುಂದರ್ ಕಾರು ಅಪಘಾತ

ಚೆನ್ನೈ : ತಮಿಳುನಾಡಿನ ಮೇಲ್ ಮರವತ್ತೂರ್ ಸಮೀಪ್ ಬಿಜೆಪಿ ನಾಯಕಿ, ನಟಿ ಖುಷ್ಬೂ ಸುಂದರ್ ಪ್ರಯಾಣಿಸುತ್ತಿದ್ದ ಕಾರು ಅಪಘಾತಕ್ಕೀಡಾಗಿರುವ ಘಟನೆ ನಡೆದಿದೆ. ಖುಷ್ಬೂ ಪ್ರಯಾಣಿಸುತ್ತಿದ್ದ ಕಾರಿಗೆ ಟ್ಯಾಂಕರ್...

ಮುಂದೆ ಓದಿ

‘ಕೈ’ ಬಿಟ್ಟು ಕಮಲ ಮುಡಿದ ನಟಿ ಖುಸ್ಬೂ

ಚೆನ್ನೈ: ನಟಿ ಹಾಗೂ ತಮಿಳುನಾಡಿನ ಕಾಂಗ್ರೆಸ್ ನಾಯಕಿಯಾಗಿದ್ದ ಖುಸ್ಬೂ ಸುಂದರ್ ಅವರು ಕಾಂಗ್ರೆಸ್ ಗೆ ರಾಜೀನಾಮೆ ನೀಡಿ. ಬಿಜೆಪಿ ಸೇರಿದ್ದಾರೆ. ದೆಹಲಿಯಲ್ಲಿ ನಡೆದ ಸರಳ ಸಮಾರಂಭದಲ್ಲಿ ಅವರು...

ಮುಂದೆ ಓದಿ

ಜಯಲಲಿತಾ ಆಪ್ತೆ ಶಶಿಕಲಾ ಬಿಡುಗಡೆ ದಿನಾಂಕ ಫಿಕ್ಸ್

ಬೆಂಗಳೂರು: ಅಕ್ರಮ ಆಸ್ತಿ ಗಳಿಕೆ ಪ್ರಕರಣದಲ್ಲಿ ನಾಲ್ಕು ವರ್ಷಗಳ ಕಾಲ ಶಿಕ್ಷೆಗೆ ಗುರಿಯಾಗಿರುವ ತಮಿಳುನಾಡು ಮಾಜಿ ಸಿಎಂ ಜಯಲಲಿತಾ ಆಪ್ತೆ ಶಶಿಕಲಾ ಮುಂದಿನ ವರ್ಷ ಫೆಬ್ರವರಿಯಲ್ಲಿ ಬಿಡುಗಡೆಯಾಗುವ...

ಮುಂದೆ ಓದಿ

error: Content is protected !!