Saturday, 21st September 2024

Ranjith H Ashwath Column: ಒಡೆದ ಕನ್ನಡಿಯಾದ ರಾಜ್ಯ ಬಿಜೆಪಿ

ಅಶ್ವತ್ಥಕಟ್ಟೆ ರಂಜಿತ್‌ ಎಚ್.ಅಶ್ವತ್ಥ ಯಾವುದೇ ಒಂದು ವ್ಯವಸ್ಥೆ ಒಬ್ಬರಿಂದ ನಡೆಯಲು ಸಾಧ್ಯವಿಲ್ಲ. ಭಾರತದಲ್ಲಿರುವ ರಾಜಕೀಯ ವ್ಯವಸ್ಥೆ ಯಲ್ಲಂತೂ ಇದು ಸಾಧ್ಯವೇ ಇಲ್ಲ ಎನ್ನುವುದು ಪದೇಪದೆ ರುಜುವಾತಾಗುತ್ತದೆ. ಅದರಲ್ಲಿಯೂ ರಾಷ್ಟ್ರೀಯ ಪಕ್ಷಗಳಲ್ಲಿ ಒಗ್ಗಟ್ಟಿನ ಹೋರಾಟ ಅಗತ್ಯ. ಸಂಘಟಿತ ಹೋರಾಟವಿದ್ದರೆ ಏನಾಗುತ್ತದೆ? ಸಂಘಟಿತ ಹೋರಾಟ ವಿಲ್ಲದೇ ‘ಏಕಚಕ್ರಾಧಿಪತ್ಯ’ವೆಂದು ಹೊರಟರೆ ಏನಾಗುತ್ತದೆ ಎನ್ನುವುದಕ್ಕೆ ಸರಳ ಉದಾಹರಣೆಯೆಂದರೆ ರಾಜ್ಯ ದಲ್ಲಿರುವ ಬಿಜೆಪಿ ಹಾಗೂ ಕಾಂಗ್ರೆಸ್ ಪಕ್ಷಗಳು ಎಂದರೆ ತಪ್ಪಾಗುವುದಿಲ್ಲ. ಹೌದು, ಸಂಘಟಿತ ಹೋರಾಟದಿಂದ ಏನು ಸಾಧ್ಯ ಎನ್ನುವುದನ್ನು ರಾಜ್ಯ ಕಾಂಗ್ರೆಸ್ ತೋರಿಸಿದ್ದರೆ, ಸಂಘಟನೆಯಿಲ್ಲದೇ […]

ಮುಂದೆ ಓದಿ

R T Vittalmurthy Column: ಬಿಜೆಪಿಯಲ್ಲಿ ಬಾಲಭವನ V/S ವೃದ್ದಾಶ್ರಮ

ಮೂರ್ತಿಪೂಜೆ ಆರ್‌.ಟಿ.ವಿಠ್ಠಲಮೂರ್ತಿ ರಾಜ್ಯ ಬಿಜೆಪಿಯ ಹಿರಿಯ ನಾಯಕರೊಬ್ಬರು ಕಳೆದ ವಾರ ದಿಲ್ಲಿಗೆ ಹೋಗಿದ್ದಾರೆ. ಈ ಸಂದರ್ಭದಲ್ಲಿ ಪಕ್ಷದ ರಾಷ್ಟ್ರೀಯ ಅಧ್ಯಕ್ಷ ಜಗತ್ ಪ್ರಕಾಶ್ ನಡ್ಡಾ ಅವರನ್ನು ಭೇಟಿ...

ಮುಂದೆ ಓದಿ