Tuesday, 23rd April 2024

ಅಣ್ಣಾಮಲೈಗೆ ವೈ ಪ್ಲಸ್​ ಭದ್ರತೆ

ಚೆನ್ನೈ: ಮಾಜಿ ಐಪಿಎಸ್​ ಅಧಿಕಾರಿ ಅಣ್ಣಾಮಲೈ ಜೀವಕ್ಕೆ ಆಪತ್ತು ಇರುವ ಹಿನ್ನಲೆ ಅವರಿಗೆ ವೈ ಪ್ಲಸ್​ ಭದ್ರತೆಯನ್ನು ಒದಗಿಸಲಾಗಿದೆ. ಕರ್ನಾಟಕದಲ್ಲಿ ದಿಟ್ಟ ಅಧಿಕಾರಿ ಎಂದು ಹೆಸರು ಮಾಡಿದ್ದ ಅಣ್ಣಾಮಲೈ, ಪೊಲೀಸ್​​ ವೃತ್ತಿ ಜೀವನಕ್ಕೆ ರಾಜೀನಾಮೆ ನೀಡಿದ ಬಳಿಕ ತಮಿಳುನಾಡು ರಾಜಕೀಯದಲ್ಲಿ ಸಕ್ರಿಯರಾಗಿದ್ದಾರೆ. ತಮಿಳು ನಾಡು ಬಿಜೆಪಿ ಘಟಕದ ಉಪಾಧ್ಯಕರಾಗಿರುವ ಅವರು ಸದ್ಯ ವಿಧಾನಸಭಾ ಚುನಾವಣೆ ಹಿನ್ನಲೆ ಭರ್ಜರಿ ಪ್ರಚಾರದಲ್ಲಿ ಭಾಗಿಯಾಗುತ್ತಿದ್ದಾರೆ. ಈ ನಡುವೆ ಅವರ ಜೀವಕ್ಕೆ ಬೆದರಿಕೆ ಇರುವ ಬಗ್ಗೆ ಗುಪ್ತಚರ ಇಲಾಖೆ ಮಾಹಿತಿ ನೀಡಿದೆ. ಕೆಲವು […]

ಮುಂದೆ ಓದಿ

error: Content is protected !!