Saturday, 27th July 2024

ಪ್ರವೀಣ್ ನೆಟ್ಟಾರು ಹತ್ಯೆ: ರಾಷ್ಟ್ರೀಯ ತನಿಖಾ ದಳದಿಂದ ತನಿಖೆ

ಬೆಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ನಡೆದಿದ್ದ ಹಿಂದೂ ಕಾರ್ಯಕರ್ತ ಪ್ರವೀಣ್ ನೆಟ್ಟಾರು ಹತ್ಯೆ ಪ್ರಕರಣವನ್ನು ರಾಜ್ಯ ಸರ್ಕಾರ ರಾಷ್ಟ್ರೀಯ ತನಿಖಾ ದಳಕ್ಕೆ ವಹಿಸಲು ನಿರ್ಧರಿಸಲಾಗಿದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಘೋಷಿಸಿ ದ್ದಾರೆ. ಶುಕ್ರವಾರ ಪೊಲೀಸರು, ಗೃಹ ಸಚಿವ ಆರಗ ಜ್ಞಾನೇಂದ್ರ ಅವರೊಂದಿಗೆ ಸಭೆ ನಡೆಸಿ ಚರ್ಚೆ ನಡೆಸಿ, ಪ್ರವೀಣ್ ನೆಟ್ಟಾರು ಹತ್ಯೆ ಪ್ರಕರಣ ಕುರಿತಂತೆ ಮಹತ್ವದ ಚರ್ಚೆ ನಡೆಸಿದ ಬಳಿ,ನಿರ್ಧಾರಕ್ಕೆ ಬರಲಾಗಿದೆ. ಪ್ರಕರಣದಲ್ಲಿ ಅಂತರರಾಜ್ಯದ ನಂಟು ಹೊಂದಿರುವ ಕಾರಣದಿಂದಾಗಿ, ಎನ್‌ಐಎ ತನಿಖೆಗೆ ವಹಿಸುವುದಕ್ಕೆ ಸಿಎಂ ನಿರ್ಧರಿಸುವುದಾಗಿ ಘೋಷಣೆ […]

ಮುಂದೆ ಓದಿ

ಪುತ್ತೂರು, ಸುಳ್ಯ, ಕಡಬ ತಾಲ್ಲೂಕು ಬಂದ್‌ಗೆ ಕರೆ

ಪುತ್ತೂರು/ ಸುಳ್ಯ: ಬಿಜೆಪಿ ಯುವ ಮೋರ್ಚಾದ ಪ್ರವೀಣ್ ನೆಟ್ಟಾರು ಹತ್ಯೆ ಖಂಡಿಸಿ ಸಂಘಪರಿವಾರದ ಸಂಘಟನೆಗಳು ಪುತ್ತೂರು, ಸುಳ್ಯ ಹಾಗೂ ಕಡಬ ತಾಲ್ಲೂಕು ಬಂದ್‌ಗೆ ಕರೆ ನೀಡಿದ್ದಾರೆ. ಸರ್ಕಾರಿ ಬಸ್...

ಮುಂದೆ ಓದಿ

ಬಿಜೆಪಿ ಯುವ ಮೋರ್ಚಾ ರಾಷ್ಟ್ರೀಯ ತಂಡದ ಪಟ್ಟಿ ಪ್ರಕಟ

ನವದೆಹಲಿ: ಸಂಸದ ತೇಜಸ್ವಿ ಸೂರ್ಯ ಅಧ್ಯಕ್ಷತೆಯ ಬಿಜೆಪಿ ಯುವ ಮೋರ್ಚಾ ರಾಷ್ಟ್ರೀಯ ತಂಡದ ಪಟ್ಟಿಯನ್ನು ಬುಧವಾರ ಬಿಡುಗಡೆ ಮಾಡಲಾಗಿದೆ. ನೇಹಾ ಜೋಷಿ, ಮಧುಕೇಶ್ವರ್, ತಜಿಂದರ್ ಬಗ್ಗಾ ಹಾಗೂ...

ಮುಂದೆ ಓದಿ

error: Content is protected !!