Sunday, 8th September 2024

ಕೂದಲೆಳೆ ಅಂತರದಲ್ಲಿ ಮತ್ತೊಂದು ರೈಲು ಅಪಘಾತ ಮಿಸ್..!

ಬೊಕಾರೊ: ಭುವನೇಶ್ವರದಿಂದ ದೆಹಲಿಗೆ ಹೋಗುತ್ತಿದ್ದ ರಾಜಧಾನಿ ಎಕ್ಸ್‌ಪ್ರೆಸ್ ಟ್ರ್ಯಾಕ್ಟರ್‌ಗೆ ಡಿಕ್ಕಿ ಹೊಡೆದಿದ್ದು, ಚಾಲಕನ ಸಮಯಪ್ರಜ್ಞೆಯಿಂದ ನೂರಾರು ಜನರ ಪ್ರಾಣ ಉಳಿದಿದೆ. ಸಂತಾಲ್ದಿಹ್ ರೈಲ್ವೇ ಕ್ರಾಸಿಂಗ್​​ನಲ್ಲಿ ಈ ಅಪಘಾತ ಸಂಭವಿಸಿದೆ. ಗೊಮೊಹ್ ಮತ್ತು ಅದ್ರಾ ನಡುವಿನ ಭೋಜುಡಿಹ್ ರೈಲ್ವೆ ವಿಭಾಗದ ಸಂತಾಲ್ದಿಹ್ ರೈಲ್ವೆ ಕ್ರಾಸಿಂಗ್‌ನಲ್ಲಿ ಅಪಘಾತ ಸಂಭವಿಸಿದೆ. ಅದೃಷ್ಟವಶಾತ್ ಅಪಘಾತದಲ್ಲಿ ಯಾವುದೇ ಪ್ರಾಣಹಾನಿ ಸಂಭವಿಸಿಲ್ಲ ಎಂಬುದು ತಿಳಿದು ಬಂದಿದೆ. ಟ್ರ್ಯಾಕ್ಟರ್‌ಗೆ ರಾಜಧಾನಿ ಎಕ್ಸ್‌ಪ್ರೆಸ್‌ ಡಿಕ್ಕಿ ಹೊಡೆದ ಸುದ್ದಿ ತಿಳಿದ ತಕ್ಷಣ ರೈಲ್ವೆ ಸಿಬ್ಬಂದಿ ಭೋಜುಡಿಹ್ ರೈಲು ನಿಲ್ದಾಣದಲ್ಲಿ ಹಾಜರಿದ್ದ […]

ಮುಂದೆ ಓದಿ

error: Content is protected !!