Thursday, 30th March 2023

ಪಯ್ಯನೂರಿನ ಆರ್‌ಎಸ್‌ಎಸ್‌ ಕಚೇರಿ ಮೇಲೆ ಬಾಂಬ್‌ ದಾಳಿ

ಕಣ್ಣೂರು: ಕೇರಳದ ಕಣ್ಣೂರು ಜಿಲ್ಲೆಯ ಪಯ್ಯನ್ನೂರಿನಲ್ಲಿರುವ ರಾಷ್ಟ್ರೀಯ ಸ್ವಯಂಸೇವಕ ಸಂಘದ ಕಚೇರಿಯ ಮೇಲೆ ಮಂಗಳವಾರ ಬಾಂಬ್ ದಾಳಿ ನಡೆದಿದೆ. ದಾಳಿ ವೇಳೆ ಯಾವುದೇ ಪ್ರಾಣಾಪಾಯ ಸಂಭವಿಸಿಲ್ಲ. ದಾಳಿಯಿಂದ ಕಟ್ಟಡದ ಕಿಟಕಿ ಗಾಜುಗಳು ಒಡೆದು ಹೋಗಿದೆ. ನಂತರ ಕೂಡಲೇ ಸ್ಥಳಕ್ಕೆ ಭೇಟಿ ನೀಡಿದ ಪಯ್ಯನ್ನೂರು ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ. ಮಧ್ಯರಾತ್ರಿ ಬೈಕ್‍ನಲ್ಲಿ ಬಂದ ಇಬ್ಬರು ದುಷ್ಕರ್ಮಿಗಳು ಪಯ್ಯನ್ನೂರಿನಲ್ಲಿ ರುವ ರಾಷ್ಟ್ರಭವನ ಎಂಬ ಆರ್‌ಎಸ್‍ಎಸ್ ಕಚೇರಿಯ ಮೇಲೆ ಸ್ಥಳೀಯವಾಗಿ ತಯಾರಿಸಿದ ಬಾಂಬ್ ಎಸೆದಿದ್ದಾರೆ. ಈ ಹಿಂದೆಯೂ ಈ ಪ್ರದೇಶದಲ್ಲಿ ಪೆಟ್ರೋಲ್ […]

ಮುಂದೆ ಓದಿ

ಮಣಿಪುರ: ನಾಳೆ ಮತದಾನ, ಇಂದು ಬಾಂಬ್ ಸ್ಫೋಟಕ್ಕೆ ಇಬ್ಬರು ಬಲಿ

ಇಂಫಾಲ: ಮಣಿಪುರದಲ್ಲಿ ವಿಧಾನಸಭೆ ಚುನಾವಣೆಗೆ ಒಂದು ದಿನ ಮುನ್ನ ಚುರಾಚಂದ್‌ಪುರದಲ್ಲಿ ಬಾಂಬ್ ಸ್ಫೋಟ ಸಂಭವಿಸಿದೆ. ಸ್ಫೋಟದಲ್ಲಿ ಇಬ್ಬರು ಮೃತಪಟ್ಟಿದ್ದು, ಐವರಿಗೆ ಗಾಯಗಳಾಗಿವೆ. ಮಣಿಪುರ ವಿಧಾನಸಭಾ ಚುನಾ ವಣೆಯ...

ಮುಂದೆ ಓದಿ

ವಾಯವ್ಯ ಆಫ್ಗಾನಿಸ್ತಾನ: ಬಾಂಬ್‌ ಸ್ಫೋಟದಲ್ಲಿ 11 ಪ್ರಯಾಣಿಕರ ಸಾವು

ಕಾಬೂಲ್: ರಸ್ತೆ ಬದಿಯಲ್ಲಿ ಸಂಭವಿಸಿದ ಬಾಂಬ್‌ ಸ್ಫೋಟ ಪ್ರಕರಣದಲ್ಲಿ ಮೂವರು ಮಕ್ಕಳು ಸೇರಿ, 11 ಪ್ರಯಾಣಿಕರು ಮೃತಪಟ್ಟಿದ್ದಾರೆ. ವಾಯವ್ಯ ಆಫ್ಗಾನಿಸ್ತಾನದಲ್ಲಿ ಘಟನೆ ಸಂಭವಿಸಿದೆ. ಮಿನಿವ್ಯಾನ್‌ ಕಂದಕಕ್ಕೆ ಉರುಳಿದ್ದು,...

ಮುಂದೆ ಓದಿ

ಮದರಸಾ ಮೇಲೆ ಬಾಂಬ್‌ ದಾಳಿ: ಏಳು ಮಂದಿ ಸಾವು, 70 ಮಂದಿಗೆ ಗಾಯ

ಪೇಶಾವರ: ವಾಯವ್ಯ ಪಾಕಿಸ್ತಾನದ ಮದರಸಾವೊಂದರ ಮೇಲೆ ಮಂಗಳವಾರ ಬಾಂಬ್‌ ದಾಳಿ ನಡೆದಿದ್ದು, ಘಟನೆಯಲ್ಲಿ ಏಳು ಮಂದಿ ಮೃತಪಟ್ಟಿದ್ದಾರೆ. 70 ಮಂದಿಗೆ ಗಾಯಗಳಾಗಿವೆ ಎಂದು ಅಧಿಕಾರಿಯೊಬ್ಬರು ತಿಳಿಸಿದರು. ಪೆಶಾವರದ ಮದರಸಾದಲ್ಲಿ...

ಮುಂದೆ ಓದಿ

error: Content is protected !!