Sunday, 8th September 2024

ತ್ರಿಮೂರ್ತಿಗಳಿಗೆ ಡಿಕೆ ಬ್ರದರ್ಸ್ ಹೇಳಿದ್ದೇನು?

ಬಿಜೆಪಿ ಶಾಸಕರಾದ ಮುನಿರತ್ನ, ಬೈರತಿ ಬಸವರಾಜ್ ಮತ್ತು ಉದಯ ಗರುಡಾಚಾರ್ ಅವರು ಕೆಲ ದಿನಗಳ ಹಿಂದೆ ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅವರನ್ನು ಭೇಟಿಯಾದರು. ಈ ಭೇಟಿಯ ಸಂದರ್ಭದಲ್ಲಿ ಅವರು, ‘ನಮ್ಮ ಮೇಲೆ ನಿಮಗೆ ವಿಶ್ವಾಸವಿರಲಿ, ದ್ವೇಷ ಬೇಡ’ ಅಂತ ಮನವಿ ಮಾಡಿಕೊಂಡರಂತೆ. ಅಂದ ಹಾಗೆ, ‘ಮುನಿರತ್ನ ಅವರು ಪ್ರತಿನಿಧಿಸುವ ರಾಜರಾಜೇಶ್ವರಿ ನಗರ, ಬೈರತಿ ಬಸವರಾಜ್ ಪ್ರತಿನಿಧಿಸುವ ಕೆ.ಆರ್.ಪುರಂ ಕ್ಷೇತ್ರಗಳಿಗೆ ಬಿಜೆಪಿ ಸರಕಾರದ ಅವಧಿಯಲ್ಲಿ ದೊಡ್ಡ ಪ್ರಮಾಣದ ಅನುದಾನ ಬಿಡುಗಡೆಯಾಗಿದೆ. ಈ ಹಣದ ಬಳಕೆ ಸರಿಯಾಗಿಲ್ಲ’ ಅಂತ ಡಿಸಿಎಂ ಡಿಕೆಶಿ […]

ಮುಂದೆ ಓದಿ

error: Content is protected !!