Tuesday, 23rd April 2024

ವಿಕಲಚೇತನರಿಗೆ ಬಸ್ ಪಾಸ್‍ ನವೀಕರಣ: ಫೆ. 28 ರವರೆಗೆ ಅವಕಾಶ

ದಾವಣಗೆರೆ : ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮದ ವತಿಯಿಂದ ಪ್ರಸಕ್ತ ಸಾಲಿನ ವಿಕಲಚೇತನರ ರಿಯಾ ಯಿತಿ ದರದ ಬಸ್ ಪಾಸ್‍ಗಳನ್ನು ನವೀ ಕರಣ ಮಾಡಲು ಕ್ರಮ ಕೈಗೊಳ್ಳಲಾಗಿದೆ. ನವೀಕರಣಕ್ಕೆ ಅರ್ಜಿ ಸಲ್ಲಿ ಸಲು ಫೆ. 28 ಕೊನೆಯ ದಿನವಾಗಿರುತ್ತದೆ. ವಿಕಲಚೇತನರ ಬಸ್‍ಪಾಸ್ ನವೀಕರಿಸಿಕೊಳ್ಳಲು ಘಟಕ ವ್ಯವಸ್ಥಾಪಕರ ಕೌಂಟರ್ (ಐಡಿ) ಗೆ ಅರ್ಜಿ ಸಲ್ಲಿಸಬೇಕು ಮತ್ತು ಪಾಸ್‍ಗಳನ್ನು ಪಡೆದುಕೊಳ್ಳಲು ದಾವಣಗೆರೆ ವಿಭಾಗೀಯ ನಿಯಂತ್ರಣಾಧಿಕಾರಿಗಳ ಕೌಂಟರ್ (ಐಡಿ) ಗೆ ಅರ್ಜಿ ಸಲ್ಲಿಸುವುದು ಕಡ್ಡಾಯವಾಗಿರುತ್ತದೆ. ಫಲಾನುಭವಿಗಳು ಅರ್ಜಿ ಸಲ್ಲಿಸಲು ಫೆ.28 […]

ಮುಂದೆ ಓದಿ

error: Content is protected !!