ಶಿವಕುಮಾರ್ ಬೆಳ್ಳಿತಟ್ಟೆ ಬಿಜೆಪಿ ಟಿಕೆಟ್ ಆಕಾಂಕ್ಷಿ ಕಾಂಗ್ರೆಸ್ ಸೇರದಂತೆ ತಂತ್ರ, ಜೆಡಿಎಸ್ನಲ್ಲಿ ಕ್ಷೇತ್ರ ತ್ಯಾಗದ ಬಗ್ಗೆ ಚರ್ಚೆ ಬೆಂಗಳೂರು: ರಾಜ್ಯ ಪ್ರತಿಪಕ್ಷ ಬಿಜೆಪಿ ಒಳಗಿನ ಅಸಮಾಧಾನಗಳಿಗೆ ತೇಪೆ ಹಾಕುವ ಕೆಲಸ ನಡೆಯುತ್ತಿರುವಾಗಲೇ ಇತ್ತ ಚನ್ನಪಟ್ಟಣ ಉಪಚುನಾವಣಾ ರಾಜಕೀಯ ರಂಗೇರುತ್ತಿದೆ. ಕಾರಣ ಉಪ ಚುನಾವಣೆ ಮೈತ್ರಿ ಅಭ್ಯರ್ಥಿಯಾಗಿ ಮಾಜಿ ಸಚಿವ, ಬಿಜೆಪಿ ಮುಖಂಡ ಸಿ.ಪಿ.ಯೋಗೇಶ್ವರ್ ಅವರನ್ನು ಕಣಕ್ಕಿಳಿಸಲು ತಾತ್ವಿಕ ವಾಗಿ ಒಪ್ಪಿಕೊಳ್ಳಲಾಗಿದೆಎಂದು ಮೂಲಗಳು ತಿಳಿಸಿವೆ. ಜಿಲ್ಲೆಯಲ್ಲಿರುವ ಏಕೈಕ ಜೆಡಿಎಸ್ ಕ್ಷೇತ್ರವಾಗಿರುವ ಚನ್ನಪಟ್ಟಣವನ್ನು ಒಲ್ಲದ ಮನಸ್ಸಿನಲ್ಲಿ ಬಿಟ್ಟುಕೊಡುವಚಿಂತನೆಯಲ್ಲಿದ್ದಾರೆ ಎನ್ನಲಾಗಿದೆ. ದೋಸ್ತಿ […]