Tuesday, 22nd October 2024

ಬರಿಗೈಯಲ್ಲಿ ಮರಳಿದ ಯಡಿಯೂರಪ್ಪ

ನವದೆಹಲಿ: ರಾಜ್ಯ ಸಚಿವ ಸಂಪುಟದಲ್ಲಿ ಹೊಸಬರ ಸೇರ್ಪಡೆ ಕುರಿತಂತೆ, ಪಕ್ಷದ ಹೈಕಮಾಂಡ್‍‍ನಿಂದ ಗ್ರೀನ್ ಸಿಗ್ನಲ್ ಪಡೆಯುವಲ್ಲಿ ಸಿಎಂ ಬಿ.ಎಸ್.ಯಡಿಯೂರಪ್ಪ ಸಫಲರಾಗದೆ, ಬರಿಗೈಯಲ್ಲಿ ಮರಳಿದ್ದಾರೆ. ಸಂಪುಟ ಪುನಾರಚಣೆಯೋ, ವಿಸ್ತರಣೆಯೋ ಎಂಬುದರ ಜಿಜ್ಞಾಸೆಗೆ ಉತ್ತರ ಕಂಡುಕೊಳ್ಳುವ ಸಲುವಾಗಿ ಯಡಿಯೂರಪ್ಪ ಬುಧವಾರ ಬೆಳಗ್ಗೆಯೇ ನವದೆಹಲಿಗೆ ಪ್ರಯಾಣ ಬೆಳೆಸಿದ್ದರು. ಉಪಮುಖ್ಯಮಂತ್ರಿ ಗೋವಿಂದ ಕಾರಜೋಳ ಕೂಡ ಜತೆಯ ಲ್ಲಿದ್ದರು. ನವದೆಹಲಿಯಲ್ಲಿ ಪಕ್ಷದ ರಾಷ್ಟ್ರಾಧ್ಯಕ್ಷ ಜೆ.ಪಿ.ನಡ್ಡಾರವನ್ನು ಭೇಟಿ ಮಾಡಿದ ಯಡಿಯೂರಪ್ಪ, ತಾವು ಸಿದ್ದಪಡಿಸಿದ ಸಚಿವ ಆಕಾಂಕ್ಷಿಗಳ ಪಟ್ಟಿ ನೀಡಿದ್ದಾರೆ. ಆದರೆ, ಪಟ್ಟಿ ಪರೀಕ್ಷಿಸಲು ಮೂರರಿಂದ ನಾಲ್ಕು […]

ಮುಂದೆ ಓದಿ

ಸಂಪುಟ ವಿಸ್ತರಣೆ ಮಾಡಲು ಸಿಗಲಿಲ್ಲ ಗ್ರೀನ್ ಸಿಗ್ನಲ್!

ಬೆಂಗಳೂರು: ಸಂಪುಟ ಸೇರಲು ರಾಜ್ಯದ ಶಾಸಕರುಗಳಿಗೆ ಇನ್ನೂ ಕಾಲ ಕೂಡಿ ಬಂದಿಲ್ಲ. ಉಪಚುನಾವಣೆಗೆ ಮುನ್ನ ಸಂಪುಟ ವಿಸ್ತರಣೆ ಮಾಡಲು ಬಯಸಿದ್ದ ಯಡಿಯೂರಪ್ಪನವರಿಗೆ ವರಿಷ್ಠರಿಂದ ಗ್ರೀನ್ ಸಿಗ್ನಲ್ ಸಿಕ್ಕಿರಲಿಲ್ಲ....

ಮುಂದೆ ಓದಿ