Sunday, 8th September 2024

ಕಲ್ಕತ್ತಾ ಹೈಕೋರ್ಟ್‌ನ ಆದೇಶಕ್ಕೆ ಸುಪ್ರೀಂ ಕೋರ್ಟ್ ತಡೆ

ನವದೆಹಲಿ: ಅಂಡಮಾನ್ ಮತ್ತು ನಿಕೋಬಾರ್ ದ್ವೀಪಗಳ ಮುಖ್ಯ ಕಾರ್ಯದರ್ಶಿ ಕೇಶವ ಚಂದ್ರ ಅವರ ಅಮಾನತು ಮತ್ತು ಲೆಫ್ಟಿನೆಂಟ್ ಗವರ್ನರ್ ಅಡ್ಮಿರಲ್ ಡಿಕೆ ಜೋಶಿ ಅವರಿಗೆ ದಂಡ ವಿಧಿಸಿ ಕಲ್ಕತ್ತಾ ಹೈಕೋರ್ಟ್‌ನ ಪೋರ್ಟ್ ಬ್ಲೇರ್ ಸರ್ಕ್ಯೂಟ್ ಬೆಂಚ್ ನೀಡಿದ ಆದೇಶಕ್ಕೆ ಸುಪ್ರೀಂ ಕೋರ್ಟ್ ಶುಕ್ರವಾರ ತಡೆ ನೀಡಿದೆ. ಭಾರತದ ಅಟಾರ್ನಿ ಜನರಲ್ ಆರ್ ವೆಂಕಟರಮಣಿ ಅವರು ಈ ವಿಷಯವನ್ನು ಭಾರತದ ಮುಖ್ಯ ನ್ಯಾಯ ಮೂರ್ತಿ (ಸಿಜೆಐ) ಡಿವೈ ಚಂದ್ರಚೂಡ್ ಅವರ ಮುಂದೆ ಪ್ರಸ್ತಾಪಿಸಿ, ತಕ್ಷಣವೇ ಆದೇಶ ನೀಡುವಂತೆ ಕೋರಿ […]

ಮುಂದೆ ಓದಿ

ಭಷ್ಟಾಚಾರ: 36,000 ಶಿಕ್ಷಕರ ನೇಮಕಾತಿ ರದ್ದು

ಕೋಲ್ಕತ್ತ: ಪಶ್ಚಿಮ ಬಂಗಾಳದಲ್ಲಿ ಶಿಕ್ಷಕರ ನೇಮಕಾತಿಯಲ್ಲಿ ಭಷ್ಟಾಚಾರ ನಡೆದಿದೆ ಎಂಬ ಕಾರಣಕ್ಕೆ ಕಲ್ಕತ್ತಾ ಹೈಕೋರ್ಟ್ 36,000 ಅಭ್ಯರ್ಥಿಗಳ ನೇಮಕಾತಿಯನ್ನು ರದ್ದುಗೊಳಿಸಿದೆ. ಪಶ್ಚಿಮ ಬಂಗಾಳ ಸರ್ಕಾರಿ ಹಾಗೂ ಅನುದಾನಿತ ಪ್ರಾಥಮಿಕ...

ಮುಂದೆ ಓದಿ

ರಾಮನವಮಿ ವೇಳೆ ಹಿಂಸಾಚಾರ: ಎನ್‌ಐಎ ತನಿಖೆಗೆ ಆದೇಶ

ನವದೆಹಲಿ: ಈ ವರ್ಷದ ರಾಮನವಮಿ ಸಂದರ್ಭದಲ್ಲಿ ಹೌರಾ, ಹೂಗ್ಲಿ ಮತ್ತು ದಲ್ಖೋಲಾದಲ್ಲಿ ನಡೆದ ಹಿಂಸಾಚಾರದ ಬಗ್ಗೆ ರಾಷ್ಟ್ರೀಯ ತನಿಖಾ ಸಂಸ್ಥೆ (NIA) ತನಿಖೆಗೆ ಕಲ್ಕತ್ತಾ ಹೈಕೋರ್ಟ್ ಗುರುವಾರ...

ಮುಂದೆ ಓದಿ

error: Content is protected !!