Monday, 16th September 2024

ಕೊರೋನಾ ಜಾಗೃತಿ ಕಾಲರ್ ಟ್ಯೂನ್​ನಲ್ಲಿ ಅಮಿತಾಭ್​ ಧ್ವನಿ ಬೇಡ: ಜ.18ಕ್ಕೆ ವಿಚಾರಣೆ

ನವದೆಹಲಿ: ಕೋವಿಡ್ -19 ಜಾಗೃತಿ ಕುರಿತು ಕಾಲರ್ ಟ್ಯೂನ್​ನಲ್ಲಿ ಅಮಿತಾಭ್​ ಬಚ್ಚನ್​ ಅವರ ಧ್ವನಿ ತೆಗೆದು ಹಾಕುವಂತೆ ಕೋರಿ ದೆಹಲಿ ಹೈಕೋರ್ಟ್‌ಗೆ ಸಾರ್ವಜನಿಕ ಹಿತಾಸಕ್ತಿ ಅರ್ಜಿ ಸಲ್ಲಿಸಲಾಗಿದೆ. ಸಾಮಾಜಿಕ ಕಾರ್ಯಕರ್ತ ಹೇಳಿಕೊಂಡಿರುವ ರಾಕೇಶ್ ಅರ್ಜಿ ಸಲ್ಲಿಸಿದ್ದಾರೆ. ರಾಕೇಶ್​ ಅವರು, ಅಮಿತಾಭ್​ ಅವರಿಗೆ ಈ ಧ್ವನಿಗಾಗಿ ಪ್ರಧಾನಿ ನರೇಂದ್ರ ಮೋದಿ ಸರ್ಕಾರವು ಶುಲ್ಕ ಪಾವತಿಸುತ್ತದೆ. ರಾಷ್ಟ್ರಕ್ಕೆ ಶ್ರೇಷ್ಠ ಸೇವೆ ಸಲ್ಲಿಸುತ್ತಿರುವ ಕೆಲವು ಕರೊನಾ ವಾರಿಯರರ್ಸ್​ ಅನ್ನು ನಿರ್ಲಕ್ಷಿಸಿ ಅಮಿತಾಭ್​ ಅವರಿಗೆ ಹಣ ನೀಡುವ ಮೂಲಕ ಈ ರೀತಿ ಜಾಗೃತಿ ಮೂಡಿಸುತ್ತಿರುವುದು […]

ಮುಂದೆ ಓದಿ