India v/s Canada Row: ಮಾಧ್ಯಮ ಸಂದರ್ಶನವೊಂದರಲ್ಲಿ ಮಾತನಾಡಿದ ಸಂಜಯ್ ವರ್ಮಾ, ನಿರಂತರವಾಗಿ ಹಣ ಸಿಗುವಂತೆ ಮಾಡುವುದಾಗಿ ಭರವಸೆ ನೀಡಿ ಭಾರತೀಯ ವಿದ್ಯಾರ್ಥಿಗಳನ್ನು ಖಲಿಸ್ತಾನಿ ಸಂಘಟನೆಗೆ ಸೇರುವಂತೆ ಪ್ರಚೋದಿಸಲಾಗುತ್ತಿದೆ. ಕೆನಡಾದಲ್ಲಿರುವ ಭಾರತೀಯ ವಿದ್ಯಾರ್ಥಿಗಳು ತಮ್ಮ ಸುತ್ತಮುತ್ತಲಿನ ವಿಚಾರಗಳ ಬಗ್ಗೆ ತಿಳಿದಿರಬೇಕು ಮತ್ತು ಖಲಿಸ್ತಾನಿ ಭಯೋತ್ಪಾದಕರು ಮತ್ತು ಉಗ್ರಗಾಮಿಗಳ ಕುಕೃತ್ಯವನ್ನು ವಿರೋಧಿಸಬೇಕು. ಕೆನಡಾದಲ್ಲಿ ವಾಸಿಸುವ ವಿದ್ಯಾರ್ಥಿಗಳ ಪೋಷಕರು ದಯವಿಟ್ಟು ಅವರೊಂದಿಗೆ ನಿಯಮಿತವಾಗಿ ಮಾತನಾಡಿ ಮತ್ತು ಅವರ ಪರಿಸ್ಥಿತಿಯನ್ನು ಅರ್ಥಮಾಡಿಕೊಳ್ಳಲು ಪ್ರಯತ್ನಿಸಿ ಎಂದು ಅವರು ಒತ್ತಾಯಿಸಿದರು.
ನವದೆಹಲಿ: ಖಲಿಸ್ತಾನ ಉಗ್ರ ನಿಜ್ಜರ್ ಹತ್ಯೆ ಪ್ರಕರಣದಲ್ಲಿ ಭಾರತದ ಪಿತೂರಿಯಿದೆ ಎಂದು ಕೆನಡಾ ಆರೋಪಿಸಿರುವ ಹಿನ್ನೆಲೆಯಲ್ಲಿ (India Canada Row) ಎರಡೂ ದೇಶಗಳ ನಡುವಿನ ಸಂಬಂಧ ಮತ್ತೆ...
ಬೆಂಗಳೂರು: ಖಲಿಸ್ತಾನಿ ಭಯೋತ್ಪಾದಕ ಹರ್ದೀಪ್ ಸಿಂಗ್ ನಿಜ್ಜರ್ ಹತ್ಯೆಯ ತನಿಖೆಯಲ್ಲಿ ಭಾರತೀಯ ಹೈಕಮಿಷನರ್ ಮತ್ತು ಇತರ ರಾಜತಾಂತ್ರಿಕರ ವಿರುದ್ಧ ಕೆನಡಾ ಮಾಡಿರುವ ಮಿಥ್ಯಾರೋಪಗಳನ್ನು ಭಾರತ ಖಂಡಿಸಿದ್ದು ಈ...
Hardeep Singh Nijjar: ಖಲಿಸ್ತಾನಿ ಭಯೋತ್ಪಾದಕ ಹರ್ದೀಪ್ ಸಿಂಗ್ ನಿಜ್ಜರ್ ಹತ್ಯೆಯ ವಿಚಾರಣೆ ನಡೆಸುತ್ತಿರುವ ಕೆನಡಾ ಭಾರತೀಯ ಹೈ ಕಮಿಷನರ್ ಸಂಜಯ್ ಕುಮಾರ್ ವರ್ಮಾ ಅವರನ್ನು ʼಆಸಕ್ತಿಯ...