Thursday, 19th September 2024

ಗಾಯಾಳು ರವೀಂದ್ರ ಜಡೇಜಾ ಬದಲಿಗೆ ವೇಗಿ ಶಾರ್ದೂಲ್‌’ಗೆ ಸ್ಥಾನ

ಕ್ಯಾನ್‌ಬೆರಾ: ಆಸ್ಟ್ರೇಲಿಯಾ ವಿರುದ್ಧ ಮೊದಲ ಟ್ವೆಂಟಿ-20 ಪಂದ್ಯದಲ್ಲಿ ಹೆಲ್ಮೆಟ್‌ಗೆ ಚೆಂಡು ಅಪ್ಪಳಿಸಿದ ಪರಿಣಾಮ ಗಾಯಕ್ಕೆ ತುತ್ತಾಗಿರುವ ಭಾರತದ ಎಡಗೈ ಆಲ್‌ರೌಂಡರ್ ರವೀಂದ್ರ ಜಡೇಜ, ಸರಣಿಯ ಉಳಿದೆರಡು ಪಂದ್ಯಗಳಿಗೆ ಅಲಭ್ಯವಾಗಿದ್ದಾರೆ. ಜಡೇಜ ಅವರ ಸ್ಥಾನಕ್ಕೆ ಬಲಗೈ ವೇಗದ ಬೌಲರ್ ಶಾರ್ದೂಲ್ ಠಾಕೂರ್ ರನ್ನು ಸೇರ್ಪಡೆಗೊಳಿಸಲಾಗಿದೆ. ಈ ಬಗ್ಗೆ ಬಿಸಿಸಿಐ ಪ್ರಕಟಣೆಯಲ್ಲಿ ತಿಳಿಸಿದೆ. ಮನುಕಾ ಓವಲ್ ಕ್ರೀಡಾಂಗಣದಲ್ಲಿ ನಡೆದ ಮೊದಲ ಟಿ20 ಪಂದ್ಯದಲ್ಲಿ ರವೀಂದ್ರ ಜಡೇಜ ಗಾಯದ ಅಪಾಯಕ್ಕೊಳಗಾಗಿದ್ದರು. ಭಾರತೀಯ ಇನ್ನಿಂಗ್ಸ್‌ನ ಅಂತಿಮ ಓವರ್‌ನಲ್ಲಿ ಆಸೀಸ್ ವೇಗದ ಬೌಲರ್ ಮಿಚೆಲ್ […]

ಮುಂದೆ ಓದಿ