Thursday, 19th September 2024

Kolkata murder probe

Kolkata murder probe : ಆರ್‌ಜಿ ಕರ್ ಆಸ್ಪತ್ರೆಯ ಮಾಜಿ ಪ್ರಿನ್ಸಿಪಾಲ್, ಪೊಲೀಸ್ ಅಧಿಕಾರಿಯನ್ನು ಬಂಧಿಸಿದ ಸಿಬಿಐ; ಹಲವು ಆರೋಪಗಳು ದಾಖಲು

ನವದೆಹಲಿ: ಸ್ನಾತಕೋತ್ತರ ತರಬೇತಿ ವೈದ್ಯೆಯ ಅತ್ಯಾಚಾರ ಮತ್ತು ಕೊಲೆ ಪ್ರಕರಣದಲ್ಲಿ (Kolkata murder probe) ಎಫ್ಐಆರ್ ದಾಖಲಿಸಲು ವಿಳಂಬ ಮತ್ತು ಸಾಕ್ಷ್ಯಗಳನ್ನು ನಾಶ ಮಾಡಲು ಯತ್ನಿಸಿದ ಆರೋಪದ ಮೇಲೆ ಆರ್‌ಜಿ ಕಾರ್ ವೈದ್ಯಕೀಯ ಕಾಲೇಜು ಮತ್ತು ಆಸ್ಪತ್ರೆಯ ಮಾಜಿ ಪ್ರಾಂಶುಪಾಲ ಸಂದೀಪ್ ಘೋಷ್ ಮತ್ತು ಪೊಲೀಸ್ ಅಧಿಕಾರಿರೊಬ್ಬರ್ನು ಕೇಂದ್ರ ತನಿಖಾ ದಳ (ಸಿಬಿಐ) ಶನಿವಾರ ಬಂಧಿಸಿದೆ. ಈ ಹಿಂದೆ, ಹಣಕಾಸು ಅಕ್ರಮಗಳಿಗೆ ಸಂಬಂಧಿಸಿದ ಪ್ರತ್ಯೇಕ ತನಿಖೆಯಲ್ಲಿ ಘೋಷ್ ಅವರನ್ನು ಕೇಂದ್ರ ಸಂಸ್ಥೆ ಬಂಧಿಸಿತ್ತು. ಅವರು ಸೆಪ್ಟೆಂಬರ್ 23 […]

ಮುಂದೆ ಓದಿ

Arvind Kejriwal

Arvind Kejriwal : 6 ತಿಂಗಳ ಬಳಿಕ ಜೈಲಿನಿಂದ ಹೊರಬಂದ ಕೇಜ್ರಿವಾಲ್‌; ಅವರು ಹೇಳಿದ ಮೊದಲ ಮಾತೇನು?

ನವದೆಹಲಿ: ಸುಮಾರು ಆರು ತಿಂಗಳ ಜೈಲುವಾಸದ ನಂತರ ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ (Arvind Kejriwal) ಶುಕ್ರವಾರ ತಿಹಾರ್ ಜೈಲಿನಿಂದ ಹೊರಬಂದಿದ್ದಾರೆ. ಮೊದಲನೆಯದಾಗಿ, ನಾನು ದೇವರ ಆಶೀರ್ವಾದದೊಂದಿಗೆ...

ಮುಂದೆ ಓದಿ