Friday, 20th September 2024

ಕೃಷಿ ಕಾಯ್ದೆಗಳ 18 ತಿಂಗಳು ಅಮಾನತು ಪ್ರಸ್ತಾವನೆಗೆ ಬದ್ದ: ಪ್ರಧಾನಿ ಮೋದಿ

ನವದೆಹಲಿ: ಕೃಷಿ ಕಾಯ್ದೆಗಳನ್ನು ಒಂದೂವರೆ ವರ್ಷಗಳವರೆಗೂ ಅಮಾನತಿನಲ್ಲಿಡುವ ಪ್ರಸ್ತಾವನೆಗೆ ಸರ್ಕಾರ ಬದ್ಧ ಎಂದು ಶನಿವಾರ ನಡೆದ ಸರ್ವ ಪಕ್ಷ ಸಭೆಯಲ್ಲಿ ಪ್ರಧಾನಿ ನರೇಂದ್ರ ಮೋದಿ ಹೇಳಿದರು. ಸೋಮವಾರ ಕೇಂದ್ರ ಬಜೆಟ್‌ ಮಂಡನೆಯ ಹಿನ್ನೆಲೆಯಲ್ಲಿ ಪ್ರಧಾನಿ ನೇತೃತ್ವದಲ್ಲಿ ಶನಿವಾರ ಸರ್ವ ಪಕ್ಷ ಸಭೆ ನಡೆಸಲಾಯಿತು.  ‘ಕೃಷಿ ಸಚಿವ ನರೇಂದ್ರ ಸಿಂಗ್‌ ತೋಮರ್‌ ಮತ್ತು ರೈತ ಮುಖಂಡರೊಂದಿಗೆ ನಡೆದಿರುವ 11ನೇ ಸುತ್ತಿನ ಮಾತುಕತೆಯಲ್ಲಿ ಕೇಂದ್ರ ಸರ್ಕಾರವು ಪ್ರಸ್ತಾಪಿಸಿದ ಕೊಡುಗೆಗೆ ಇಂದಿಗೂ ಬದ್ಧ’ ಎಂದಿದ್ದಾರೆ. ಸಂಸದೀಯ ವ್ಯವಹಾರಗಳ ಸಚಿವ ಪ್ರಲ್ಹಾದ್ ಜೋಶಿ, ‘ಸರ್ಕಾರವು […]

ಮುಂದೆ ಓದಿ

31ರಂದು ಮೇಲ್ಮನೆ ಸದಸ್ಯರ ಸಭೆ: ವೆಂಕಯ್ಯ ನಾಯ್ಡು

ನವದೆಹಲಿ:  ಪ್ರಸಕ್ತ ಸಾಲಿನ ಸಂಸತ್ತಿನ ಬಜೆಟ್ ಅಧಿವೇಶನಕ್ಕೂ ಮುನ್ನ ರಾಜ್ಯಸಭಾಧ್ಯಕ್ಷ ಎಂ ವೆಂಕಯ್ಯ ನಾಯ್ಡು ಮೇಲ್ಮನೆ ಸದಸ್ಯರ ಸಭೆ ಕರೆದಿದ್ದಾರೆ. ಜ.31ರಂದು ವೆಂಕಯ್ಯ ನಾಯ್ಡು ಅವರು ತಮ್ಮ ನಿವಾಸದಲ್ಲಿ...

ಮುಂದೆ ಓದಿ

ಜನವರಿ 29-ಫೆ.15ರ ವರೆಗೆ ಕೇಂದ್ರ ಬಜೆಟ್‌ ಅಧಿವೇಶನ

ನವದೆಹಲಿ: ಪ್ರಸಕ್ತ ಸಾಲಿನ ಕೇಂದ್ರ ಬಜೆಟ್‌ ಅಧಿವೇಶನದ ಮೊದಲ ಸುತ್ತು ಇದೇ ಜನವರಿ ತಿಂಗಳ 29 ರಿಂದ ಫೆ.15ರ ವರೆಗೆ ಅಧಿವೇಶನ ನಡೆಯಲಿದೆ ಎಂದು ಸಂಸದೀಯ ವ್ಯವಹಾರಗಳ...

ಮುಂದೆ ಓದಿ