Monday, 23rd September 2024

ಚಾಮುಂಡಿ ಬೆಟ್ಟದ ಅವ್ಯವಸ್ಥೆ, ಪ್ರಾಧಿಕಾರದ ವಿರುದ್ಧ ಹಳೆ ಡಿಸಿ ಆಫೀಸ್ ಮುಂದೆ ಪ್ರತಿಭಟನೆ

ಕರ್ನಾಟಕ ಸೇನಾ ಪಡೆ ವತಿಯಿಂದ ಬುಧವಾರ ಚಾಮುಂಡಿ ಬೆಟ್ಟದ ಅವ್ಯವಸ್ಥೆ ಹಾಗು ಪ್ರಾಧಿಕಾರದ ವಿರುದ್ಧ ಹಳೆ ಡಿಸಿ ಆಫೀಸ್ ಮುಂದೆ ಪ್ರತಿಭಟನೆ ನಡೆಸಲಾಯಿತು. ರಾಜ್ಯ ಸರ್ಕಾರ ಶ್ರೀ ಚಾಮುಂಡೇಶ್ವರಿ ಅಮ್ಮನವರ ದರ್ಶನಕ್ಕೆ, ಸ್ಮಾರ್ಟ್ ಕಾರ್ಡ್ ಜಾರಿಗೊಳಿಸಲು ಮುಂದಾಗಿರುವ ಕ್ರಮವನ್ನು ಖಂಡಿಸಿ ಹಾಗೂ ಚಾಮುಂಡಿ ಬೆಟ್ಟದ ಅಭಿವೃದ್ಧಿಗಾಗಿ ಹೊಸದಾಗಿ ಪ್ರಾಧಿಕಾರ ರಚಿಸುತ್ತಿರುವ ಕ್ರಮ ವನ್ನು ವಿರೋಧಿಸಿ ಜಿಲ್ಲಾಧಿಕಾರಿಗಳ ಕಚೇರಿ ಮುಂಭಾಗ ಪ್ರತಿಭಟನೆ ನಡೆಸುತ್ತಿದ್ದೇವೆ. ಮೈಸೂರು ಅರಸರ ಸಂಸ್ಥಾನದ ಆದಿದೇವತೆ, ನಾಡದೇವತೆ, ತಾಯಿ ಚಾಮುಂಡೇಶ್ವರಿ ದೇವಿ ಬೆಟ್ಟವನ್ನು ಶ್ರದ್ಧಾ ಭಕ್ತಿಯಿಂದ […]

ಮುಂದೆ ಓದಿ