Thursday, 19th September 2024

Dr K Sudhakar: ಜಿಲ್ಲೆಗೆ ನೀರು ಕೊಡುವ ಉದ್ದೇಶ ಇದ್ದರೆ ಆಂಧ್ರದ ಕೃಷ್ಣಾನದಿ ನೀರು ಕೊಡಿ- ಡಾ.ಕೆ.ಸುಧಾಕರ್

ಸರ್ವಪಕ್ಷ ನಿಯೋಗ ತೆರಳಿ ಚಂದ್ರಬಾಬು ನಾಯ್ಡು ಮನವೊಲಿಸೋಣ ಬಾಗೇಪಲ್ಲಿ: ರಾಜ್ಯ ಸರಕಾರಕ್ಕೆ ಬಾಗೇಪಲ್ಲಿ ಭಾಗಕ್ಕೆ ನೀರು ಕೊಡುವ ಉದ್ದೇಶವಿದ್ದರೆ  ಆಂಧ್ರಪ್ರದೇಶದ ಮುಖ್ಯ ಮಂತ್ರಿ ಚಂದ್ರಬಾಬು ನಾಯ್ಡುರವರೊಂದಿಗೆ ಚರ್ಚಿಸಿ ಕೃಷ್ಣಾ ನದಿ ನೀರನ್ನು ಹರಿಸಲು ಯೋಜನೆ ರೂಪಿಸಿ. ಬೇಕಾದರೆ ಸರ್ವಪಕ್ಷ ನಿಯೋಗ ಹೋಗೋಣ ನಡೆಯಿರಿ ಎಂದು ಸಂಸದ ಡಾ.ಕೆ ಸುಧಾಕರ್ ತಿಳಿಸಿದರು. ಪಟ್ಟಣದ ಖಾಸಗಿ ಕಲ್ಯಾಣ ಮಂಟಪದಲ್ಲಿ ಬುಧವಾರ ಜೆಡಿಎಸ್ ಮತ್ತು ಬಿಜೆಪಿ ಮುಖಂಡರಿಂದ ಸಂಸದ ಡಾ.ಕೆ ಸುಧಾಕರ್ ರವರಿಗೆ ಅಭಿನಂದನಾ ಸಮಾರಂಭ ಆಯೋಜಿಸಲಾಗಿತ್ತು. ಈ ವೇಳೆ ಮಾತನಾಡಿದ […]

ಮುಂದೆ ಓದಿ