Friday, 19th April 2024

ಪುಟ್ಟ ಕಂದಮ್ಮನನ್ನು ಬರ ಮಾಡಿಕೊಳ್ಳಲಿದ್ದೇವೆ: ಅಮೂಲ್ಯ-ಜಗದೀಶ್ ಚಂದ್ರ

ಬೆಂಗಳೂರು: ಸ್ಯಾಂಡಲ್‌ವುಡ್ ನಟಿ, ಚೆಲುವಿನ ಚಿತ್ತಾರದ ಚೆಲುವೆ ಅಮೂಲ್ಯ ಮತ್ತು ಪತಿ ಜಗದೀಶ್ ಚಂದ್ರ ಇಬ್ಬರಿಂದ ಮೂವರಾಗಲಿದ್ದಾರೆ. ನಟಿ ಅಮೂಲ್ಯ ತಾಯಿಯಾಗುತ್ತಿದ್ದು, ಈ ಶುಭ ಸಮಾಚಾರ ವನ್ನು ತಮ್ಮ ಇನ್‌ಸ್ಟಾಗ್ರಾಮ್‌ನಲ್ಲಿ ಹಂಚಿ ಕೊಂಡಿದ್ದಾರೆ. ನಾವೀಗ 2022ರ ಬೇಸಿಗೆಯಲ್ಲಿ ಪುಟ್ಟ ಕಂದಮ್ಮನನ್ನು ಬರ ಮಾಡಿಕೊಳ್ಳಲಿದ್ದೇವೆ ಎಂದು ಹೇಳಿದ್ದಾರೆ. ತಮ್ಮ ಮಾವನವರಾದ ಜಿ.ಎಚ್. ರಾಮಚಂದ್ರ ಅವರ ಪರ ಅಮೂಲ್ಯ ಪ್ರಚಾರ ಮಾಡಿದಾಗ, ಅಮೂಲ್ಯ ಅವರೇ ರಾಜಕೀಯಕ್ಕೆ ಬರ್ತಾರೆ ಅನ್ನುವ ಸುದ್ದಿ ಹರಡಿತ್ತು. ನಾನು ರಾಜಕೀಯಕ್ಕೆ ಬರಬೇಕು ಅಂತಾ ಯಾವತ್ತೂ ಅಂದುಕೊಂಡಿಲ್ಲ. ನಾನು ನಮ್ಮ […]

ಮುಂದೆ ಓದಿ

ಹಿರಿಯ ಪತ್ರಕರ್ತ, ಚಿತ್ರನಟ ಸುರೇಶ್​ಚಂದ್ರ ವಿಧಿವಶ

ಬೆಂಗಳೂರು: ಕೋವಿಡ್ ಸೋಂಕಿನಿಂದ ಬಳಲುತ್ತಿದ್ದ ಹಿರಿಯ ಪತ್ರಕರ್ತ, ಚಿತ್ರನಟ ಸುರೇಶ್​ಚಂದ್ರ ಅವರು ಶುಕ್ರವಾರ ಮಧ್ಯಾಹ್ನ ಮೃತ ಪಟ್ಟಿದ್ದಾರೆ. ಇತ್ತೀಚಿಗೆ ಬೆಂಗಳೂರಿನ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿತ್ತಾದರೂ ಚಿಕಿತ್ಸೆ ಫಲಿಸದೆ...

ಮುಂದೆ ಓದಿ

error: Content is protected !!